AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಕ್ಕು ಚಲಾಯಿಸಿದ ಶತಾಯುಷಿ ಮತದಾರರಿಗೆ ಮಾದರಿ

ಬೆಂಗಳೂರು: ಉಪಚುನಾವಣೆ ಹಿನ್ನೆಲೆ ಇಂದು ನಡೆಯುತ್ತಿರುವ ಮತದಾನದಲ್ಲಿ 100 ವರ್ಷದ ಅಜ್ಜಿ ಸಲ್ಲಮ್ಮನವರು ಮತದಾನ ಮಾಡಿದ್ದಾರೆ. ಈ ವಯಸ್ಸಿನಲ್ಲೂ ತಮ್ಮ ಮಕ್ಕಳ ಸಹಾಯದೊಂದಿಗೆ ನಡುಗುತ್ತಲೇ ಬಂದು ಕೆ.ಆರ್.ಪುರದ ಕಲ್ಕೆರೆ ಕಲ್ಕೆರೆ ಸರ್ಕಾರಿ ಶಾಲೆಯ ಬೂತ್ ನಂಬರ್ 32ರಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ರೀತಿ ಶತಾಯುಷಿ ಸಲ್ಲಮ್ಮನವರು ಯುವ ಮತದಾರರಿಗೆ ಮಾದರಿಯಾಗಿದ್ದಾರೆ. ಮತ ಹಾಕಿದ 106 ವರ್ಷದ ವೃದ್ಧೆ: ಮಂಡ್ಯ: ಇಳಿ ವಯಸ್ಸಿನಲ್ಲೂ ಮೊಮ್ಮಕ್ಕಳ ಸಹಾಯದೊಂದಿಗೆ ಮತ ಕೇಂದ್ರಕ್ಕೆ ಆಗಮಿಸಿ 106 ವರ್ಷದ ವೃದ್ಧೆ ತಮ್ಮ ಹಕ್ಕುನ್ನು […]

ಹಕ್ಕು ಚಲಾಯಿಸಿದ ಶತಾಯುಷಿ ಮತದಾರರಿಗೆ ಮಾದರಿ
ಸಾಧು ಶ್ರೀನಾಥ್​
|

Updated on:Dec 05, 2019 | 2:36 PM

Share

ಬೆಂಗಳೂರು: ಉಪಚುನಾವಣೆ ಹಿನ್ನೆಲೆ ಇಂದು ನಡೆಯುತ್ತಿರುವ ಮತದಾನದಲ್ಲಿ 100 ವರ್ಷದ ಅಜ್ಜಿ ಸಲ್ಲಮ್ಮನವರು ಮತದಾನ ಮಾಡಿದ್ದಾರೆ. ಈ ವಯಸ್ಸಿನಲ್ಲೂ ತಮ್ಮ ಮಕ್ಕಳ ಸಹಾಯದೊಂದಿಗೆ ನಡುಗುತ್ತಲೇ ಬಂದು ಕೆ.ಆರ್.ಪುರದ ಕಲ್ಕೆರೆ ಕಲ್ಕೆರೆ ಸರ್ಕಾರಿ ಶಾಲೆಯ ಬೂತ್ ನಂಬರ್ 32ರಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ರೀತಿ ಶತಾಯುಷಿ ಸಲ್ಲಮ್ಮನವರು ಯುವ ಮತದಾರರಿಗೆ ಮಾದರಿಯಾಗಿದ್ದಾರೆ.

ಮತ ಹಾಕಿದ 106 ವರ್ಷದ ವೃದ್ಧೆ: ಮಂಡ್ಯ: ಇಳಿ ವಯಸ್ಸಿನಲ್ಲೂ ಮೊಮ್ಮಕ್ಕಳ ಸಹಾಯದೊಂದಿಗೆ ಮತ ಕೇಂದ್ರಕ್ಕೆ ಆಗಮಿಸಿ 106 ವರ್ಷದ ವೃದ್ಧೆ ತಮ್ಮ ಹಕ್ಕುನ್ನು ಚಲಾಯಿಸಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಸೊಳ್ಳೇಪುರ ಗ್ರಾಮದ ಸಣ್ಣಮ್ಮ ಮತ ಚಲಾಯಿಸಿದ್ದಾರೆ.

Published On - 12:53 pm, Thu, 5 December 19

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ