AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸೆಂಬ್ಲಿ ಚುನಾವಣೆ ಸಿದ್ಧತೆ: ಖಾಸಗಿ ಹೋಟೆಲ್​ನಲ್ಲಿ ದೆಹಲಿ ತಂಡದಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ತರಬೇತಿ

ಮೊದಲ ಹಂತದಲ್ಲಿ 100ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ದೆಹಲಿಯ ವಿಶೇಷ ಚುನಾವಣಾ ಪರಿಣಿತರ ತಂಡದಿಂದ ಈ ತರಬೇತಿ ಶಿಬಿರ ನಡೆದಿದೆ.

ಅಸೆಂಬ್ಲಿ ಚುನಾವಣೆ ಸಿದ್ಧತೆ: ಖಾಸಗಿ ಹೋಟೆಲ್​ನಲ್ಲಿ ದೆಹಲಿ ತಂಡದಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ತರಬೇತಿ
ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: |

Updated on: Nov 07, 2022 | 1:12 PM

Share

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಸರ್ಕಾರ ತಮ್ಮದೇ ಎಂದು ಘೋಷಿಸಿರುವ ಜೆಡಿಎಸ್​ ನಾಯಕ ಮತ್ತು ಮಾಜಿನ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ (HD Kumaraswamy) ಮುಂದಿನ ವಿಧಾನಸಭೆ ಚುನಾವಣೆಗಾಗಿ (Karnataka Assembly elections 2023) ತೆರೆಮರೆಯಲ್ಲಿ ಭಾರೀ ಕಸರತ್ತು ನಡೆಸಿದ್ದಾರೆ. ತತ್ಸಂಬಂಧ, ಕಳೆದ 4 ದಿನಗಳಿಂದ ಖಾಸಗಿ ಹೋಟೆಲ್​ನಲ್ಲಿ ಕ್ಷೇತ್ರದ ಅಭ್ಯರ್ಥಿಗಳ ಜೊತೆ ಗೌಪ್ಯ ಸಭೆ ನಡೆಸಿದ್ದಾರೆ. ಅಸೆಂಬ್ಲಿ ಚುನಾವಣೆಯ ಅಭ್ಯರ್ಥಿಗಳ ಜೊತೆ ಕುಮಾರಸ್ವಾಮಿ ಒನ್ ಟೂ ಒನ್‌ ಮೀಟಿಂಗ್ ನಡೆಸುತ್ತಿದ್ದಾರೆ.

ಮೊದಲ ಹಂತದಲ್ಲಿ 100ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ದೆಹಲಿಯ ವಿಶೇಷ ಚುನಾವಣಾ ಪರಿಣಿತರ ತಂಡದಿಂದ ಈ ತರಬೇತಿ ಶಿಬಿರ ನಡೆದಿದೆ. ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ, ವ್ಯೂಹ ರಚನೆ, ಗೆಲುವಿನ ಸೂತ್ರಗಳ ಕುರಿತು ಜೆಡಿಎಸ್​ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಪಂಚರತ್ನ ರಥಯಾತ್ರೆ ಮುಂದೂಡಿಕೆ ಹಿನ್ನೆಲೆಯಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದ್ದು, ಯಾತ್ರೆ ಪುನಾರಂಭ ಮೊದಲೇ ಟ್ರೈನಿಂಗ್ ಮುಗಿಸಲು ನಿರ್ಧಾರ ಮಾಡಲಾಗಿದೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ