AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸೆಂಬ್ಲಿ ಚುನಾವಣೆ ಸಿದ್ಧತೆ: ಖಾಸಗಿ ಹೋಟೆಲ್​ನಲ್ಲಿ ದೆಹಲಿ ತಂಡದಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ತರಬೇತಿ

ಮೊದಲ ಹಂತದಲ್ಲಿ 100ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ದೆಹಲಿಯ ವಿಶೇಷ ಚುನಾವಣಾ ಪರಿಣಿತರ ತಂಡದಿಂದ ಈ ತರಬೇತಿ ಶಿಬಿರ ನಡೆದಿದೆ.

ಅಸೆಂಬ್ಲಿ ಚುನಾವಣೆ ಸಿದ್ಧತೆ: ಖಾಸಗಿ ಹೋಟೆಲ್​ನಲ್ಲಿ ದೆಹಲಿ ತಂಡದಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ತರಬೇತಿ
ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: ಸಾಧು ಶ್ರೀನಾಥ್​|

Updated on: Nov 07, 2022 | 1:12 PM

Share

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಸರ್ಕಾರ ತಮ್ಮದೇ ಎಂದು ಘೋಷಿಸಿರುವ ಜೆಡಿಎಸ್​ ನಾಯಕ ಮತ್ತು ಮಾಜಿನ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ (HD Kumaraswamy) ಮುಂದಿನ ವಿಧಾನಸಭೆ ಚುನಾವಣೆಗಾಗಿ (Karnataka Assembly elections 2023) ತೆರೆಮರೆಯಲ್ಲಿ ಭಾರೀ ಕಸರತ್ತು ನಡೆಸಿದ್ದಾರೆ. ತತ್ಸಂಬಂಧ, ಕಳೆದ 4 ದಿನಗಳಿಂದ ಖಾಸಗಿ ಹೋಟೆಲ್​ನಲ್ಲಿ ಕ್ಷೇತ್ರದ ಅಭ್ಯರ್ಥಿಗಳ ಜೊತೆ ಗೌಪ್ಯ ಸಭೆ ನಡೆಸಿದ್ದಾರೆ. ಅಸೆಂಬ್ಲಿ ಚುನಾವಣೆಯ ಅಭ್ಯರ್ಥಿಗಳ ಜೊತೆ ಕುಮಾರಸ್ವಾಮಿ ಒನ್ ಟೂ ಒನ್‌ ಮೀಟಿಂಗ್ ನಡೆಸುತ್ತಿದ್ದಾರೆ.

ಮೊದಲ ಹಂತದಲ್ಲಿ 100ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ದೆಹಲಿಯ ವಿಶೇಷ ಚುನಾವಣಾ ಪರಿಣಿತರ ತಂಡದಿಂದ ಈ ತರಬೇತಿ ಶಿಬಿರ ನಡೆದಿದೆ. ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ, ವ್ಯೂಹ ರಚನೆ, ಗೆಲುವಿನ ಸೂತ್ರಗಳ ಕುರಿತು ಜೆಡಿಎಸ್​ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಪಂಚರತ್ನ ರಥಯಾತ್ರೆ ಮುಂದೂಡಿಕೆ ಹಿನ್ನೆಲೆಯಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದ್ದು, ಯಾತ್ರೆ ಪುನಾರಂಭ ಮೊದಲೇ ಟ್ರೈನಿಂಗ್ ಮುಗಿಸಲು ನಿರ್ಧಾರ ಮಾಡಲಾಗಿದೆ.

Follow Us
TV9 Web
TV9 Web

TV9 Kannada

Read More
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು