AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸಿದ್ದು ಉಗ್ರಭಾಗ್ಯ! ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ -ಬಿಜೆಪಿ ಟ್ವೀಟ್

ನಿಮಗಿದು ಗೊತ್ತೇ? ಕಾಂಗ್ರೆಸ್​ ವಿರುದ್ಧ ಮುಂದುವರಿದ ಬಿಜೆಪಿ ಟ್ವೀಟ್ ವಾರ್​ ನಲ್ಲಿ ಕಾಂಗ್ರೆಸ್ ಪಕ್ಷದ ಶಾಶ್ವತ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅವರ ವಂಶವೇ ಉಗ್ರರ ಜೊತೆ ಸಂಬಂಧ ಹೊಂದಿರುವಾಗ ಸಿದ್ದರಾಮಯ್ಯರ ಪಿಎಫ್​ಐ ಪ್ರೀತಿಯನ್ನ ಹೇಗೆ ವಿರೋಧಿಸ್ತಾರೆ? -ಬಿಜೆಪಿ ಟ್ವೀಟ್​

ಇದು ಸಿದ್ದು ಉಗ್ರಭಾಗ್ಯ! ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ -ಬಿಜೆಪಿ ಟ್ವೀಟ್
ಇದು ಸಿದ್ದರಾಮಯ್ಯ ಉಗ್ರಭಾಗ್ಯ! ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ -ಬಿಜೆಪಿ ಟ್ವೀಟ್
TV9 Web
| Edited By: ಸಾಧು ಶ್ರೀನಾಥ್​|

Updated on: Oct 03, 2022 | 5:56 PM

Share

ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕವು ಟ್ವೀಟ್‌ ಮಾಡಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ #PFI ಮೇಲಿನ 175 ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟು ಪ್ರವೀಣ್ ಪೂಜಾರಿ, ರಾಜು, ರುದ್ರೇಶ್ ಹತ್ಯೆಗೆ ಕರ್ನಾಟಕ ಕಾಂಗ್ರೆಸ್​ ಕಾರಣವಾಗಿತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ಸರಣಿ ಟ್ವೀಟ್​​ ಮಾಡಿ, ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿದೆ.

ಕರ್ನಾಟಕ ಬಿಜೆಪಿ ಘಟಕ ಟ್ವೀಟ್‌ ಸಾರಾಂಶ ಹೀಗಿದೆ:

ಸಿದ್ದರಾಮಯ್ಯ ಸಿಎಂ ಆಗಿದ್ದಾಗ #PFI ಮೇಲಿನ 175 ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟು ಪ್ರವೀಣ್ ಪೂಜಾರಿ, ರಾಜು, ರುದ್ರೇಶ್ ಹತ್ಯೆಗೆ @INCKarnataka ಕಾರಣವಾಗಿತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ.

PFI ನಿಷೇಧ ಮಾಡಿದಾಗನಿಂದಲೂ ರೋಷದಿಂದ ಕುದಿಯುತ್ತಿದ್ದಾರೆ. ಹಿಂದೂ ವಿರೋಧಿ ಸಿದ್ದು ಒಳಗೊಳಗೆ ರೋಷದಿಂದ ಕುದಿಯುತ್ತಿದ್ದಾರೆ. ಸಿದ್ದುರವರೇ ಜಿಹಾದಿಗಳ ಮೇಲೆ ನಿಮಗೇಕೆ ಅಷ್ಟೊಂದು ಮಮಕಾರ? ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಮತ್ತೊಂದು ಟ್ವೀಟ್ ಮಾಡಿದೆ.

ಸಿದ್ದರಾಮಯ್ಯ ಉಗ್ರಭಾಗ್ಯ ಎಂದು ಬಿಜೆಪಿ ಟ್ವೀಟ್​​​​​:

ಪ್ರಧಾನಿ @narendramodi ಸರ್ಕಾರ #ಪಿಎಫ್ಐನಿಷೇಧ ಮಾಡಿದಾಗಿನಿಂದಲೂ ಹಿಂದೂ ವಿರೋಧಿ @siddaramaiah ಅವರು ಒಳಗೊಳಗೆ ರೋಷದಿಂದ ಕುದಿಯುತ್ತಿದ್ದಾರೆ. ಸಿದ್ದರಾಮಯ್ಯವರೇ, ಜಿಹಾದಿಗಳ ಮೇಲೆ ನಿಮಗೇಕೆ ಅಷ್ಟೊಂದು ಮಮಕಾರ? ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ಟ್ವೀಟ್ ಮಾಡಿದೆ.

ನಿಮಗಿದು ಗೊತ್ತೇ? ಕಾಂಗ್ರೆಸ್​ ವಿರುದ್ಧ ಮುಂದುವರಿದ ಬಿಜೆಪಿ ಟ್ವೀಟ್ ವಾರ್​ ನಲ್ಲಿ ಕಾಂಗ್ರೆಸ್ ಪಕ್ಷದ ಶಾಶ್ವತ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅವರ ವಂಶವೇ ಉಗ್ರರ ಜೊತೆ ಸಂಬಂಧ ಹೊಂದಿರುವಾಗ ಸಿದ್ದರಾಮಯ್ಯರ ಪಿಎಫ್​ಐ ಪ್ರೀತಿಯನ್ನ ಹೇಗೆ ವಿರೋಧಿಸ್ತಾರೆ? ಸಿದ್ದರಾಮಯ್ಯ, ಪಿಎಫ್​ಐ ನಡುವೆ ಭಾಯ್​ ಭಾಯ್ ಸಂಬಂಧ ಇತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ಬಿಜೆಪಿ ಟ್ವೀಟ್​ ಮಾಡಿದೆ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ