AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸಿದ್ದು ಉಗ್ರಭಾಗ್ಯ! ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ -ಬಿಜೆಪಿ ಟ್ವೀಟ್

ನಿಮಗಿದು ಗೊತ್ತೇ? ಕಾಂಗ್ರೆಸ್​ ವಿರುದ್ಧ ಮುಂದುವರಿದ ಬಿಜೆಪಿ ಟ್ವೀಟ್ ವಾರ್​ ನಲ್ಲಿ ಕಾಂಗ್ರೆಸ್ ಪಕ್ಷದ ಶಾಶ್ವತ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅವರ ವಂಶವೇ ಉಗ್ರರ ಜೊತೆ ಸಂಬಂಧ ಹೊಂದಿರುವಾಗ ಸಿದ್ದರಾಮಯ್ಯರ ಪಿಎಫ್​ಐ ಪ್ರೀತಿಯನ್ನ ಹೇಗೆ ವಿರೋಧಿಸ್ತಾರೆ? -ಬಿಜೆಪಿ ಟ್ವೀಟ್​

ಇದು ಸಿದ್ದು ಉಗ್ರಭಾಗ್ಯ! ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ -ಬಿಜೆಪಿ ಟ್ವೀಟ್
ಇದು ಸಿದ್ದರಾಮಯ್ಯ ಉಗ್ರಭಾಗ್ಯ! ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ -ಬಿಜೆಪಿ ಟ್ವೀಟ್
TV9 Web
| Edited By: |

Updated on: Oct 03, 2022 | 5:56 PM

Share

ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕವು ಟ್ವೀಟ್‌ ಮಾಡಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ #PFI ಮೇಲಿನ 175 ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟು ಪ್ರವೀಣ್ ಪೂಜಾರಿ, ರಾಜು, ರುದ್ರೇಶ್ ಹತ್ಯೆಗೆ ಕರ್ನಾಟಕ ಕಾಂಗ್ರೆಸ್​ ಕಾರಣವಾಗಿತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ಸರಣಿ ಟ್ವೀಟ್​​ ಮಾಡಿ, ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿದೆ.

ಕರ್ನಾಟಕ ಬಿಜೆಪಿ ಘಟಕ ಟ್ವೀಟ್‌ ಸಾರಾಂಶ ಹೀಗಿದೆ:

ಸಿದ್ದರಾಮಯ್ಯ ಸಿಎಂ ಆಗಿದ್ದಾಗ #PFI ಮೇಲಿನ 175 ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟು ಪ್ರವೀಣ್ ಪೂಜಾರಿ, ರಾಜು, ರುದ್ರೇಶ್ ಹತ್ಯೆಗೆ @INCKarnataka ಕಾರಣವಾಗಿತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ.

PFI ನಿಷೇಧ ಮಾಡಿದಾಗನಿಂದಲೂ ರೋಷದಿಂದ ಕುದಿಯುತ್ತಿದ್ದಾರೆ. ಹಿಂದೂ ವಿರೋಧಿ ಸಿದ್ದು ಒಳಗೊಳಗೆ ರೋಷದಿಂದ ಕುದಿಯುತ್ತಿದ್ದಾರೆ. ಸಿದ್ದುರವರೇ ಜಿಹಾದಿಗಳ ಮೇಲೆ ನಿಮಗೇಕೆ ಅಷ್ಟೊಂದು ಮಮಕಾರ? ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಮತ್ತೊಂದು ಟ್ವೀಟ್ ಮಾಡಿದೆ.

ಸಿದ್ದರಾಮಯ್ಯ ಉಗ್ರಭಾಗ್ಯ ಎಂದು ಬಿಜೆಪಿ ಟ್ವೀಟ್​​​​​:

ಪ್ರಧಾನಿ @narendramodi ಸರ್ಕಾರ #ಪಿಎಫ್ಐನಿಷೇಧ ಮಾಡಿದಾಗಿನಿಂದಲೂ ಹಿಂದೂ ವಿರೋಧಿ @siddaramaiah ಅವರು ಒಳಗೊಳಗೆ ರೋಷದಿಂದ ಕುದಿಯುತ್ತಿದ್ದಾರೆ. ಸಿದ್ದರಾಮಯ್ಯವರೇ, ಜಿಹಾದಿಗಳ ಮೇಲೆ ನಿಮಗೇಕೆ ಅಷ್ಟೊಂದು ಮಮಕಾರ? ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ಟ್ವೀಟ್ ಮಾಡಿದೆ.

ನಿಮಗಿದು ಗೊತ್ತೇ? ಕಾಂಗ್ರೆಸ್​ ವಿರುದ್ಧ ಮುಂದುವರಿದ ಬಿಜೆಪಿ ಟ್ವೀಟ್ ವಾರ್​ ನಲ್ಲಿ ಕಾಂಗ್ರೆಸ್ ಪಕ್ಷದ ಶಾಶ್ವತ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅವರ ವಂಶವೇ ಉಗ್ರರ ಜೊತೆ ಸಂಬಂಧ ಹೊಂದಿರುವಾಗ ಸಿದ್ದರಾಮಯ್ಯರ ಪಿಎಫ್​ಐ ಪ್ರೀತಿಯನ್ನ ಹೇಗೆ ವಿರೋಧಿಸ್ತಾರೆ? ಸಿದ್ದರಾಮಯ್ಯ, ಪಿಎಫ್​ಐ ನಡುವೆ ಭಾಯ್​ ಭಾಯ್ ಸಂಬಂಧ ಇತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ಬಿಜೆಪಿ ಟ್ವೀಟ್​ ಮಾಡಿದೆ.

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!