AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಚೆ ಮತಗಳಲ್ಲಿ ಬಿಜೆಪಿ 8ರಲ್ಲಿ ಮುನ್ನಡೆ, ಜೆಡಿಎಸ್​ 1 ಕ್ಷೇತ್ರದಲ್ಲಿ ಮುನ್ನಡೆ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ. ಬೆಳಗ್ಗೆ 8ಗಂಟೆಯಿಂದ ಮೊದಲು ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಸೇರಿದಂತೆ ಮತದಾರರು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡವರು: ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್‌, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್‌, ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌, ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್‌, ಶಿವಾಜಿನಗರ ಕ್ಷೇತ್ರದಲ್ಲಿ […]

ಅಂಚೆ ಮತಗಳಲ್ಲಿ ಬಿಜೆಪಿ 8ರಲ್ಲಿ ಮುನ್ನಡೆ, ಜೆಡಿಎಸ್​ 1 ಕ್ಷೇತ್ರದಲ್ಲಿ ಮುನ್ನಡೆ
ಸಾಂಕೇತಿಕ ಚಿತ್ರ
ಸಾಧು ಶ್ರೀನಾಥ್​
|

Updated on:Dec 09, 2019 | 9:02 AM

Share

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ. ಬೆಳಗ್ಗೆ 8ಗಂಟೆಯಿಂದ ಮೊದಲು ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಸೇರಿದಂತೆ ಮತದಾರರು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡವರು: ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್‌, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್‌, ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌, ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್‌, ಶಿವಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಸರವಣ, ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್, ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ.

Published On - 8:17 am, Mon, 9 December 19

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ