AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 1220 ಮಂದಿಗೆ ಸೋಂಕು, ದಕ್ಷಿಣ ಕನ್ನಡದಲ್ಲಿ ತಗ್ಗುತ್ತಿಲ್ಲ ಸೋಂಕಿತರ ಸಂಖ್ಯೆ

ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚು ಸೋಂಕಿತರ ಸಂಖ್ಯೆ ವರದಿಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ತಗ್ಗುತ್ತಿಲ್ಲ.

Covid 19 Karnataka Update: ಕರ್ನಾಟಕದಲ್ಲಿ 1220 ಮಂದಿಗೆ ಸೋಂಕು, ದಕ್ಷಿಣ ಕನ್ನಡದಲ್ಲಿ ತಗ್ಗುತ್ತಿಲ್ಲ ಸೋಂಕಿತರ ಸಂಖ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 03, 2021 | 7:35 PM

Share

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ಒಟ್ಟು 1220 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ. 1175 ಮಂದಿ ಸೋಂಕಿನಿಂದ ಚೇತರಿಸಿಕೊಂಡು, ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ಎಂದಿನಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚು ಸೋಂಕಿತರ ಸಂಖ್ಯೆ ವರದಿಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ತಗ್ಗುತ್ತಿಲ್ಲ. ರಾಜ್ಯದಲ್ಲಿ ಪ್ರಸ್ತುತ 18,404 ಸಕ್ರಿಯ ಸೋಂಕು ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣ ಶೇ 0.68, ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 1.55 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,53,064 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,97,254 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಒಟ್ಟು 37,380 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 319 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 202 ಜನರು ಚೇತರಿಸಿಕೊಂಡಿದ್ದಾರೆ. 8 ಮಂದಿ ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,38,834 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,15,103 ಮಂದಿ ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಾಗಲಕೋಟೆ 1, ಬಳ್ಳಾರಿ 8, ಬೆಳಗಾವಿ 24, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 319, ಚಾಮರಾಜನಗರ 5, ಚಿಕ್ಕಬಳ್ಳಾಪುರ, ರಾಮನಗರ 3, ಚಿಕ್ಕಮಗಳೂರು 34, ಚಿತ್ರದುರ್ಗ 12, ದಕ್ಷಿಣ ಕನ್ನಡ 232, ದಾವಣಗೆರೆ 8, ಧಾರವಾಡ 9, ಗದಗ 4, ಹಾಸನ 81, ಹಾವೇರಿ, ಕಲಬುರಗಿ 3, ಕೊಡಗು 64, ಕೋಲಾರ 9, ಕೊಪ್ಪಳ 2, ಮಂಡ್ಯ 20, ಮೈಸೂರು 86, ಶಿವಮೊಗ್ಗ 35, ತುಮಕೂರು 51, ಉಡುಪಿ 150, ಉತ್ತರ ಕನ್ನಡ 32, ಯಾದಗಿರಿ 3

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು 8, ದಕ್ಷಿಣ ಕನ್ನಡ 4, ಉತ್ತರ ಕನ್ನಡ 2, ಬೆಂಗಳೂರು ಗ್ರಾಮಾಂತರ, ವಿಜಯಪುರ 1, ಧಾರವಾಡ 1, ಕೋಲಾರ 1, ಮಂಡ್ಯ 1.

(Karnataka Covid Numbers 1220 Infected 19 Deaths on September 3)

ಇದನ್ನೂ ಓದಿ: ಕೇರಳದಲ್ಲಿ 11 ನೇ ತರಗತಿಯ ಪರೀಕ್ಷೆಗೆ ತಡೆ, ಕೊವಿಡ್ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದ ಸುಪ್ರೀಂಕೋರ್ಟ್

ಇದನ್ನೂ ಓದಿ: ಸೆಪ್ಟೆಂಬರ್ 11 ರೊಳಗೆ ಕೊವಿಡ್ ಡೆತ್ ಸರ್ಟಿಫಿಕೇಟ್ ಕುರಿತು ಮಾರ್ಗಸೂಚಿಗಳನ್ನು ರೂಪಿಸಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್