AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದ 6151 ಮಂದಿಯಲ್ಲಿ ಕೊರೊನಾ ಸೋಂಕು, ಕೊವಿಡ್​ನಿಂದ 49 ಜನರ ಸಾವು

Coronavirus: ಕರ್ನಾಟಕದಲ್ಲಿ ಪ್ರಸ್ತುತ ಒಟ್ಟು 87,080 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 6.19, ಸೋಂಕಿತರ ಸಾವಿನ ಸರಾಸರಿ ಶೇ 0.79 ಇದೆ.

Covid 19 Karnataka Update: ಕರ್ನಾಟಕದ 6151 ಮಂದಿಯಲ್ಲಿ ಕೊರೊನಾ ಸೋಂಕು, ಕೊವಿಡ್​ನಿಂದ 49 ಜನರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 07, 2022 | 8:39 PM

Share

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ ಒಟ್ಟು 6151 ಜನರಲ್ಲಿ ಕೊರೊನಾವೈರಸ್ (Coronavirus) ಸೋಂಕು ದೃಢಪಟ್ಟಿದೆ. ಕೊವಿಡ್​ನಿಂದ ಒಟ್ಟು 49 ಜನರು ಸಾವನಪ್ಪಿದ್ದಾರೆ. ಒಟ್ಟು 16,802 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಒಟ್ಟು 87,080 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 6.19, ಸೋಂಕಿತರ ಸಾವಿನ ಸರಾಸರಿ ಶೇ 0.79 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 39,02,309 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 37,75,799 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 39,396 ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರದಲ್ಲಿ 2718 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 6726 ಜನರು ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 35,631 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 15 ಜನರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 17,60,176 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 17,07,853 ಜನರು ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 35,631 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 17,60,176 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈವರೆಗೆ ಒಟ್ಟು 17,07,853 ಜನರು ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 2718, ಬಾಗಲಕೋಟೆ 60, ಬಳ್ಳಾರಿ 154, ಬೆಳಗಾವಿ 321, ಬೆಂಗಳೂರು ಗ್ರಾಮಾಂತರ 70, ಬೀದರ್ 34, ಚಾಮರಾಜನಗರ 115, ಚಿಕ್ಕಬಳ್ಳಾಪುರ 102, ಚಿಕ್ಕಮಗಳೂರು 51, ಚಿತ್ರದುರ್ಗ 161, ದಕ್ಷಿಣ ಕನ್ನಡ 90, ದಾವಣಗೆರೆ 35, ಧಾರವಾಡ 149, ಗದಗ 31, ಹಾಸನ 219, ಹಾವೇರಿ 102, ಕಲಬುರ್ಗಿ 117, ಕೊಡಗು 195, ಕೋಲಾರ 77, ಕೊಪ್ಪಳ 133, ಮಂಡ್ಯ 182, ಮೈಸೂರು 285, ರಾಯಚೂರು 49, ರಾಮನಗರ 25, ಶಿವಮೊಗ್ಗ 177, ತುಮಕೂರು 210, ಉಡುಪಿ 85, ಉತ್ತರ ಕನ್ನಡ 106, ವಿಜಯಪುರ 73, ಯಾದಗಿರಿ 25.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 15, ಮೈಸೂರು 6, ತುಮಕೂರು, ಉಡುಪಿ 4, ದಕ್ಷಿಣ ಕನ್ನಡ 3, ಧಾರವಾಡ, ಹಾಸನ, ಬೆಳಗಾವಿ 2, ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ಮಂಡ್ಯ, ರಾಯಚೂರು, ರಾಮನಗರ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಜ್ಞಾನಿಗಳಿಂದ ಕೊರೊನಾ ತಡೆಗೆ ತಾಮ್ರ ಆಧಾರಿತ ಆ್ಯಂಟಿವೈರಲ್​ ಫೇಸ್​ ಮಾಸ್ಕ್ ಅಭಿವೃದ್ಧಿ

ಇದನ್ನೂ ಓದಿ: ಕೊವಿಡ್  ಎರಡನೇ ಅಲೆ ಸಮಯದಲ್ಲಿ ಗಂಗಾ ನದಿಯಲ್ಲಿ  ಎಸೆಯಲಾದ ಮೃತದೇಹಗಳ ಕುರಿತು ಮಾಹಿತಿ ಲಭ್ಯವಿಲ್ಲ: ಕೇಂದ್ರ

Published On - 8:38 pm, Mon, 7 February 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​