AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕೊರೊನಾ ಸಂಖ್ಯೆಯಲ್ಲಿಂದು ಏರಿಕೆ ರಾಜ್ಯದಲ್ಲಿ ಹೊಸದಾಗಿ 217 ಪ್ರಕರಣಗಳು ಪತ್ತೆ, ಏಳು ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 158 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,80,015 ಕ್ಕೆ ಏರಿಕೆಯಾಗಿದೆ. 17,80,015 ಸೋಂಕಿತರ ಪೈಕಿ ಒಟ್ಟು 17,60,802 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕೊರೊನಾ ಸಂಖ್ಯೆಯಲ್ಲಿಂದು ಏರಿಕೆ ರಾಜ್ಯದಲ್ಲಿ ಹೊಸದಾಗಿ 217 ಪ್ರಕರಣಗಳು ಪತ್ತೆ, ಏಳು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 10, 2022 | 9:22 PM

Share

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 09ರಂದು 181 ಜನರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಹೊಸದಾಗಿ 217 ಜನರಿಗೆ ಕೊರೊನಾ ಸೋಂಕು ತಗುಲಿದ್ದು ನಿನ್ನೆಗಿಂತ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 39,43,325ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಇಂದು 301 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 39,00,428 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 40013 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2,846 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 0.44 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 158 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,80,015 ಕ್ಕೆ ಏರಿಕೆಯಾಗಿದೆ. 17,80,015 ಸೋಂಕಿತರ ಪೈಕಿ ಒಟ್ಟು 17,60,802 ಜನರು ಗುಣಮುಖರಾಗಿದ್ದಾರೆ. ನಗರದಲ್ಲಿ ಇಂದು ಕೊರೊನಾಗೆ ಮೂರು ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ 16,940 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 2,272 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 2, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ ಒ, ಬೆಂಗಳೂರು ನಗರ 158, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 0, ಚಿತ್ರದುರ್ಗ 9, ದಕ್ಷಿಣ ಕನ್ನಡ 3, ದಾವಣಗೆರೆ 1, ಧಾರವಾಡ 0, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 2, ಕೊಡಗು 0, ಕೋಲಾರ 3, ಕೊಪ್ಪಳ 0, ಮಂಡ್ಯ 4, ಮೈಸೂರು 9, ರಾಯಚೂರು 0, ರಾಮನಗರ 7, ಶಿವಮೊಗ್ಗ 5, ತುಮಕೂರು 1, ಉಡುಪಿ 0, ಉತ್ತರ ಕನ್ನಡ 2, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಪಂಜಾಬ್​​ನಲ್ಲಿ ಆಪ್ ಜಯಭೇರಿ ಬಾರಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಭಗವಂತ್ ಮಾನ್​​ರ ಹಳೇ ಕಾಮಿಡಿ ವಿಡಿಯೊ

Karnataka Covid19 Update: ಕೊರೊನಾ ಸಂಖ್ಯೆಯಲ್ಲಿಂದು ಇಳಿಕೆ ರಾಜ್ಯದಲ್ಲಿ 181 ಹೊಸ ಪ್ರಕರಣ, ಇಬ್ಬರು ಸಾವು

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?