AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಜು.4ರ ರಿಪೋರ್ಟ್

ಕರ್ನಾಟಕದ ಜಲಾಶಯಗಳ ಇಂದಿನ (Date) ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂನಲ್ಲಿ ಕಳೆದ ವರ್ಷ 30.55 ಟಿಎಂಸಿ ನೀರಿತ್ತು. ಆದ್ರೆ ಈಗ 10.02 ಟಿಎಂಸಿ ನೀರಿದೆ ಈ ಮೂಲಕ 20% ಮಟ್ಟ ಕುಸಿದಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.

Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಜು.4ರ ರಿಪೋರ್ಟ್
ಕೆಆರ್​ಎಸ್​ ಡ್ಯಾಂ
TV9 Web
| Edited By: |

Updated on:Jul 04, 2023 | 7:41 AM

Share

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು(Monsoon) ಮಳೆ ಆರಂಭವಾಗಿ ಅನೇಕ ಕಡೆ ಭಾರಿ ಮಳೆಯಾಗುತ್ತಿದೆ. ಆದರೂ ನಿರೀಕ್ಷೆಯಷ್ಟು ಹಾಗೂ ಸರಿಯಾದ ಸಮಯಕ್ಕೆ ಮಳೆಯಾಗದೆ ಅನೇಕ ಜಲಾಶಯಗಳ ನೀರಿನ ಮಟ್ಟ ಕುಸಿದಿದೆ(Karnataka Dam Water Level). ಕಳೆದ ವರ್ಷದ ಹಾಗೂ ಈ ದಿನದ ನೀರಿನ ಮಟ್ಟ ನೋಡಿದರೆ ಕಬಿನಿಯಲ್ಲಿ 24% ನೀರಿನ ಮಟ್ಟ ಕುಸಿದಿದೆ. ಕೆಆರ್​ಎಸ್ ಡ್ಯಾಂನಲ್ಲಿ ಕಳೆದ ವರ್ಷ 30.55 ಟಿಎಂಸಿ ನೀರಿತ್ತು. ಆದ್ರೆ ಈಗ 10.02 ಟಿಎಂಸಿ ನೀರಿದೆ ಈ ಮೂಲಕ 20% ಮಟ್ಟ ಕುಸಿದಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)

ಗರಿಷ್ಠ ಮಟ್ಟ – 38.04 ಮೀ ಒಟ್ಟು ಸಾಮರ್ಥ್ಯ – 49.45 ಟಿಎಂಸಿ ಇಂದಿನ ನೀರಿನ ಮಟ್ಟ – 23.84 ಮೀ ಕಳೆದ ವರ್ಷ ನೀರಿನ ಮಟ್ಟ – 33.17 ಮೀ ಇಂದಿನ ಒಳಹರಿವು – 859 ಕ್ಯೂಸೆಕ್ಸ್​ ಇಂದಿನ ಹೊರಹರಿವು – 309 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ (Tungabhadra Dam)

ಗರಿಷ್ಠ ನೀರಿನ ಮಟ್ಟ – 497.71 ಮೀ ಒಟ್ಟು ಸಾಮರ್ಥ್ಯ- 105.79 ಟಿಎಂಸಿ ಇಂದಿನ ನೀರಿನ ಮಟ್ಟ – 480.49 ಮೀ ಕಳೆದ ವರ್ಷ ನೀರಿನ ಮಟ್ಟ- 492.08 ಮೀ ಇಂದಿನ ಒಳಹರಿವು – 190 ಕ್ಯೂಸೆಕ್ಸ್​ ಇಂದಿನ ಹೊರಹರಿವು – 315 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)

ಗರಿಷ್ಠ ಮಟ್ಟ – 554.44 ಮೀ. ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 530.69ಟಿಎಂಸಿ ಕಳೆದ ವರ್ಷ ನೀರಿನ ಮಟ್ಟ- 535.72ಟಿಎಂಸಿ ಇಂದಿನ ಒಳಹರಿವು- 5461 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)

ಗರಿಷ್ಠ ನೀರಿನ ಮಟ್ಟ – 696.13 ಮೀ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ – 686.46 ಮೀ ಕಳೆದ ವರ್ಷ ನೀರಿನ ಮಟ್ಟ – 691.11 ಮೀ ಇಂದಿನ ಒಳಹರಿವು – 1174 ಕ್ಯೂಸೆಕ್ಸ್​ ಇಂದಿನ ಹೊರಹರಿವು – 0 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ (Almatti Dam)

ಗರಿಷ್ಠ ಮಟ್ಟ – 519.60 ಮೀ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 507.38 ಕಳೆದ ವರ್ಷ ನೀರಿನ ಮಟ್ಟ- 513.17 ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು – 584 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)

ಗರಿಷ್ಠ ಮಟ್ಟ – 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 642.76 ಕಳೆದ ವರ್ಷ ನೀರಿನ ಮಟ್ಟ- 648.05 ಇಂದಿನ ಒಳಹರಿವು- 59 ಕ್ಯೂಸೆಕ್ಸ್​ ಇಂದಿನ ಹೊರಹರಿವು – 209 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)

ಗರಿಷ್ಠ ಮಟ್ಟ – 662.91 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 633.10 ಕಳೆದ ವರ್ಷ ನೀರಿನ ಮಟ್ಟ- 637.65 ಇಂದಿನ ಒಳಹರಿವು – 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು – 105 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ (Malaprabha Dam)

ಗರಿಷ್ಠ ಮಟ್ಟ – 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ – 622.85 ಕಳೆದ ವರ್ಷ ನೀರಿನ ಮಟ್ಟ – 625.82 ಇಂದಿನ ಒಳಹರಿವು – 0 ಕ್ಯೂಸೆಕ್ಸ್​ ಇಂದಿನ ಹೊರಹರಿವು – 194 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ (Hemavathi Dam)

ಗರಿಷ್ಠ ಮಟ್ಟ – 890.58 ಮೀ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 880.78 ಕಳೆದ ವರ್ಷ ನೀರಿನ ಮಟ್ಟ- 886.57 ಇಂದಿನ ಒಳಹರಿವು – 84 ಕ್ಯೂಸೆಕ್ಸ್​​ ಇಂದಿನ ಹೊರಹರಿವು – 1350 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)

ಗರಿಷ್ಠ ಮಟ್ಟ – 594.36 ಮೀಟರ್ ​ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 570.50 ಮೀ ಕಳೆದ ವರ್ಷ ನೀರಿನ ಮಟ್ಟ- 571.18 ಮೀ ಇಂದಿನ ಒಳಹರಿವು – 0 ಕ್ಯೂಸೆಕ್ಸ್​ ಇಂದಿನ ಹೊರಹರಿವು – 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam​​

ಗರಿಷ್ಠ ಮಟ್ಟ – 871.38 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 2.82 ಟಿಎಂಸಿ ಕಳೆದ ವರ್ಷ ನೀರಿನ ಮಟ್ಟ- 7.95 ಟಿಎಂಸಿ ಇಂದಿನ ಒಳಹರಿವು – 608 ಕ್ಯೂಸೆಕ್ಸ್​ ಇಂದಿನ ಹೊರಹರಿವು – 50 ಕ್ಯೂಸೆಕ್ಸ್

Published On - 7:40 am, Tue, 4 July 23

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು