AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ

ಮಹಾಮಾರಿ ಕೊರೊನಾ ಹಿನ್ನೆಲೆ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಚಟುವಟಿಕೆಗಳೇ ನಡೆದಿಲ್ಲ. ಆದರೂ ಕ್ರೀಡಾ ನಿಧಿ ಶುಲ್ಕ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯಲಾಗುತ್ತಿದೆ.

ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ
ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ
TV9 Web
| Updated By: ಆಯೇಷಾ ಬಾನು|

Updated on: Dec 15, 2021 | 11:21 AM

Share

ಬೆಂಗಳೂರು: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ವಿದ್ಯಾರ್ಥಿಗಳಿಂದ ಕ್ರೀಡಾ ನಿಧಿ ಶುಲ್ಕ ವಸೂಲಿ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಹಾಮಾರಿ ಕೊರೊನಾ ಹಿನ್ನೆಲೆ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಚಟುವಟಿಕೆಗಳೇ ನಡೆದಿಲ್ಲ. ಆದರೂ ಕ್ರೀಡಾ ನಿಧಿ ಶುಲ್ಕ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯಲಾಗುತ್ತಿದೆ. 6,7 ನೇ ತರಗತಿ ವಿದ್ಯಾರ್ಥಿಗಳಿಂದ 5 ರೂ ಹಾಗೂ 8,9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಂದ 15ರೂ ಕ್ರೀಡಾ ನಿಧಿ ಸಂಗ್ರಹಿಸುವಂತೆ ಸುತ್ತೊಲೆಯಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಕ್ರೀಡಾ ಚಟುವಟಿಕೆಗಳು ನಡೆಯದೆ ಇದ್ರೂ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹ ಮಾಡುತ್ತಿರುವ ಬಗ್ಗೆ ಪೋಷಕರು ಮತ್ತು ಖಾಸಗಿ ಶಾಲಾ ಒಕ್ಕೂಟ ಆಕ್ರೋಶ ಹೊರ ಹಾಕಿದೆ.

2021-22ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ನಿಧಿ ಶುಲ್ಕವನ್ನು ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಸಹ ವಸೂಲಿ ಮಾಡುವಂತೆ ತೀರ್ಮಾನಿಸಲಾಗಿದೆ. ಅದರನ್ವಯ ರಾಜ್ಯದ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಡಶಾಲೆಗಳಲ್ಲಿನ 6ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ 6 ಮತ್ತು 7ನೇ ತರಗತಿ ಮಕ್ಕಳಿಂದ ತಲಾ ರೂ.5ರಂತೆ 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಂದ ತಲಾ ರೂ, 15ರಂತೆ ವಸೂಲಿ ಮಾಡಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Sports fees

ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ

ಇದನ್ನೂ ಓದಿ: Ola electric scooter: ಓಲಾ ಎಲೆಕ್ಟ್ರಿಕ್ ಸ್ಕೂಟರ್​ಗಳ ಡೆಲಿವರಿ ಇಂದಿನಿಂದ ಶುರು

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್