AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ

ಮಹಾಮಾರಿ ಕೊರೊನಾ ಹಿನ್ನೆಲೆ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಚಟುವಟಿಕೆಗಳೇ ನಡೆದಿಲ್ಲ. ಆದರೂ ಕ್ರೀಡಾ ನಿಧಿ ಶುಲ್ಕ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯಲಾಗುತ್ತಿದೆ.

ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ
ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ
TV9 Web
| Edited By: |

Updated on: Dec 15, 2021 | 11:21 AM

Share

ಬೆಂಗಳೂರು: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ವಿದ್ಯಾರ್ಥಿಗಳಿಂದ ಕ್ರೀಡಾ ನಿಧಿ ಶುಲ್ಕ ವಸೂಲಿ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಹಾಮಾರಿ ಕೊರೊನಾ ಹಿನ್ನೆಲೆ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಚಟುವಟಿಕೆಗಳೇ ನಡೆದಿಲ್ಲ. ಆದರೂ ಕ್ರೀಡಾ ನಿಧಿ ಶುಲ್ಕ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯಲಾಗುತ್ತಿದೆ. 6,7 ನೇ ತರಗತಿ ವಿದ್ಯಾರ್ಥಿಗಳಿಂದ 5 ರೂ ಹಾಗೂ 8,9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಂದ 15ರೂ ಕ್ರೀಡಾ ನಿಧಿ ಸಂಗ್ರಹಿಸುವಂತೆ ಸುತ್ತೊಲೆಯಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಕ್ರೀಡಾ ಚಟುವಟಿಕೆಗಳು ನಡೆಯದೆ ಇದ್ರೂ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹ ಮಾಡುತ್ತಿರುವ ಬಗ್ಗೆ ಪೋಷಕರು ಮತ್ತು ಖಾಸಗಿ ಶಾಲಾ ಒಕ್ಕೂಟ ಆಕ್ರೋಶ ಹೊರ ಹಾಕಿದೆ.

2021-22ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ನಿಧಿ ಶುಲ್ಕವನ್ನು ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಸಹ ವಸೂಲಿ ಮಾಡುವಂತೆ ತೀರ್ಮಾನಿಸಲಾಗಿದೆ. ಅದರನ್ವಯ ರಾಜ್ಯದ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಡಶಾಲೆಗಳಲ್ಲಿನ 6ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ 6 ಮತ್ತು 7ನೇ ತರಗತಿ ಮಕ್ಕಳಿಂದ ತಲಾ ರೂ.5ರಂತೆ 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಂದ ತಲಾ ರೂ, 15ರಂತೆ ವಸೂಲಿ ಮಾಡಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Sports fees

ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ

ಇದನ್ನೂ ಓದಿ: Ola electric scooter: ಓಲಾ ಎಲೆಕ್ಟ್ರಿಕ್ ಸ್ಕೂಟರ್​ಗಳ ಡೆಲಿವರಿ ಇಂದಿನಿಂದ ಶುರು

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ