AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ ಭೋದನೆಗೆ ಸರ್ಕಾರ ಚಿಂತನೆ

ಸರ್ಕಾರ ಈಗಾಗಲೇ ಭಗವದ್ಗೀತೆಯ ಭೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಅಂತಾ ಸಮಿತಿ ಮಾಹಿತಿ ನೀಡಲಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ ಭೋದನೆಗೆ ಸರ್ಕಾರ ಚಿಂತನೆ
ಭಗವದ್ಗೀತೆ
TV9 Web
| Edited By: |

Updated on: May 05, 2022 | 11:01 AM

Share

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು ಎಂಬ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಭಗವದ್ಗೀತೆಯ ಜೊತೆಗೆ ರಾಮಾಯಣ ಮಹಾಭಾರತ ಭೋದನೆಗೂ ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದೆ. ಗುಜರಾತ್ ಮಾದರಿ ಫಾಲೋ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಸರ್ಕಾರ ಈಗಾಗಲೇ ಭಗವದ್ಗೀತೆಯ ಭೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಅಂತಾ ಸಮಿತಿ ಮಾಹಿತಿ ನೀಡಲಿದೆ. ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಮಕ್ಕಳಿಗೆ ಗೀತೆ ಭೋದನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಗುಜರಾತ್ ಹಾಗೂ ಬನಾರಸ್ ವಿವಿ ಮಾಡಲ್ ಫಾಲೋ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಗುಜರಾತ್ ಸರ್ಕಾರ ಪಠ್ಯದಲ್ಲಿ ತಂದಿರುವ ಭಗ್ವತಗೀತಾ ಮಾದರಿಯಲ್ಲಿಯೇ rಆಜ್ಯದಲ್ಲೂ ಫಾಲೊ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. Sanatana Dharma Hindu Religion and Ethics ಬುಕ್ ಮಾಡಲ್ ಅಧ್ಯಯನಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳೂತ್ತಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಭೋದನೆಗೆ ಶಿಕ್ಷಣ ಇಲಾಖೆ ಚಿಂತಿಸಿದ್ದು ಪ್ರಾಥಮಿಕ ಹಂತದಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 6-12 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಭೋದನೆಗೆ ಪ್ಲಾನ್ ಮಾಡಿದೆ. ಭಗವದ್ಗೀತೆ, ರಾಮಾಯಣ ಮಹಾಭಾರತದ ತತ್ವಗಳು ಮತ್ತು ಮೌಲ್ಯಗಳನ್ನು ಕಲಿಸಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿತ್ತಿದೆ.

ಇದನ್ನೂ ಓದಿ: ಕುರಾನ್, ಬೈಬಲ್ ರೀತಿ ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ; ಸಚಿವ ಬಿ.ಸಿ. ನಾಗೇಶ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?