AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ, ಹೈದರಾಬಾದ್ ಮುಸ್ಲಿಮರಿಂದ ಕರ್ನಾಟಕ ರೈತರಿಗೆ ಚಿತ್ರಹಿಂಸೆಯಾಗುತ್ತಿದೆ; ಹಿಂದೂ ಸಂಘಟನೆಯ ಮುಖಂಡ ಭರತ್ ಶೆಟ್ಟಿ

ಕೇರಳ ಮುಸ್ಲಿಮರು ಧರ್ಮ ಸಂಘರ್ಷಕ್ಕೆ ಕಾರಣವಾಗಿದ್ದಾರೆ. ರಾಜ್ಯದ ಮುಸ್ಲಿಮರು ರಾಜ್ಯದ ಜನರ ಪರವಾಗಿ ನಿಲ್ಲಬೇಕು. ಮಾವಿನ ವಿಚಾರವಲ್ಲದೆ, ಇತರೆ ಬೆಳೆಗಾರರ ನೋವು ಗೊತ್ತು.

ಕೇರಳ, ಹೈದರಾಬಾದ್ ಮುಸ್ಲಿಮರಿಂದ ಕರ್ನಾಟಕ ರೈತರಿಗೆ ಚಿತ್ರಹಿಂಸೆಯಾಗುತ್ತಿದೆ; ಹಿಂದೂ ಸಂಘಟನೆಯ ಮುಖಂಡ ಭರತ್ ಶೆಟ್ಟಿ
ಹಿಂದೂ ಸಂಘಟನೆಯ ಮುಖಂಡ ಭರತ್ ಶೆಟ್ಟಿ
TV9 Web
| Edited By: |

Updated on:Apr 06, 2022 | 9:10 AM

Share

ಬೆಂಗಳೂರು: ಕೇರಳ, ಹೈದರಾಬಾದ್ ಮುಸ್ಲಿಮರಿಂದ (Muslims) ನಮ್ಮ ರಾಜ್ಯದ ರೈತರಿಗೆ (Farmers) ಚಿತ್ರಹಿಂಸೆಯಾಗುತ್ತಿದೆ ಎಂದು ಹಿಂದೂ ಸಂಘಟನೆಯ ಮುಖಂಡ ಭರತ್ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಹೊರ ರಾಜ್ಯದ ಮುಸ್ಲಿಮರಿಂದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಆರೋಪ ಮಾಡಿರುವ ಭರತ್ ಶೆಟ್ಟಿ, ಮಧ್ಯವರ್ತಿಗಳಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಬಗ್ಗೆ ಧ್ವನಿ ಎತ್ತಿದ್ರೆ ಧರ್ಮ ವಿರೋಧಿಗಳು ಅಂತ ಪಟ್ಟ ಕಟ್ಟುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಹಿಂದೂ, ಮುಸ್ಲಿಮರಲ್ಲಿ ಸೌಹಾರ್ದತೆ ಇತ್ತು. ಕೇರಳ ಮುಸ್ಲಿಮರು ನಮ್ಮ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಹೇಳಿದರು.

ಕೇರಳ ಮುಸ್ಲಿಮರು ಧರ್ಮ ಸಂಘರ್ಷಕ್ಕೆ ಕಾರಣವಾಗಿದ್ದಾರೆ. ರಾಜ್ಯದ ಮುಸ್ಲಿಮರು ರಾಜ್ಯದ ಜನರ ಪರವಾಗಿ ನಿಲ್ಲಬೇಕು. ಮಾವಿನ ವಿಚಾರವಲ್ಲದೆ, ಇತರೆ ಬೆಳೆಗಾರರ ನೋವು ಗೊತ್ತು. ಶುಂಠಿ ಬೆಳೆಗಾರರು, ರೇಷ್ಮೆ ಬೆಳೆಗಾರರ ನೋವು ಗೊತ್ತು. ನಾವು ಕರ್ನಾಟಕದ ರೈತರ ಪರವಾಗಿ ಧ್ವನಿ ಎತ್ತಿದ್ದೇವೆ. ಈ ವಿಚಾರದಲ್ಲಿ ಹಿಂದೂ ಕನ್ನಡಿಗರು ಎಚ್ಚರಿಕೆಯ ಸಂದೇಶ ರವಾನೆ ಮಾಡುತ್ತೇವೆ ಎಂದು ಭರತ್ ಶೆಟ್ಟಿ ತಿಳಿಸಿದ್ದಾರೆ.

ಧ್ವನಿವರ್ಧಕ ಬಳಕೆ ವಿರೋಧಿಸಿ ಭಜನೆ: ನೆಲಮಂಗಲ: ಆಜಾನ್‌ಗೆ ಧ್ವನಿವರ್ಧಕ ಬಳಕೆ ವಿರೋಧಿಸಿ ಬೆಂಗಳೂರಿನ ಟಿ.ದಾಸರಹಳ್ಳಿಯ ದೇಗುಲದಲ್ಲಿ ಭಜನೆ ಮಾಡಿದ್ದಾರೆ. ವಿಶ್ವ ಹಿಂದೂ ಪರಿಷತ್‌ ದೇಗುಲದಲ್ಲಿ ಭಜನೆ ಮಾಡಿದೆ.

ಲೈಸೆನ್ಸ್ ನೀಡುವ ಅಧಿಕಾರ ಪೊಲೀಸ್ ಇಲಾಖೆಗೆ ಹಸ್ತಾಂತರ? ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿವಾದ ವಿಚಾರಕ್ಕೆ ಸಂಬಂಧಿಸಿ ಲೈಸೆನ್ಸ್ ನೀಡುವ ಅಧಿಕಾರ ಪೊಲೀಸ್ ಇಲಾಖೆಗೆ ಹಸ್ತಾಂತರ ಮಾಡುವ ಸಾಧ್ಯತೆಯಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡುತ್ತಿತ್ತು. ಪೊಲೀಸರಿಂದ ಲೈಸೆನ್ಸ್ ಪಡೆಯುವಂತೆ ಮಾಡಲು ಚಿಂತನೆ ಮಾಡಲಾಗಿದೆ. ಆಯಾ ಠಾಣಾ ವ್ಯಾಪ್ತಿಯಲ್ಲಿ ಅನುಮತಿ ಪಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ

ದೆಹಲಿ ಸಚಿವ ಸತ್ಯೇಂದ್ರ ಜೈನ್​ ಕುಟುಂಬಕ್ಕೆ ಸೇರಿದ 481 ಕೋಟಿ ರೂ.ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.

ಬಿಬಿಎಂಪಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು; ಒಂದೇ ಕಾಮಗಾರಿಗೆ ಎರಡೆರಡು ಬಾರಿ ಹಣ ಪಾವತಿ

Published On - 9:07 am, Wed, 6 April 22

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್