AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Pudi Sakamma: ಇವರೇ ನೋಡಿ ಬೆಂಗಳೂರಿಗೆ ಕಾಫಿ ಪರಿಚಯಿಸಿದ್ದು

ಕಾಫಿ ಬೀಜವನ್ನು ದೇಶಕ್ಕೆ ಪರಿಚಯಿಸಿದ್ದು ಸೂಫಿ ಸಂತ ಬಾಬಾ ಬುಡನ್ ಎಂಬುವುದು ನಿಮಗೆಲ್ಲಾ ಗೊತ್ತೇ ಇದೆ. 1670ನೇ ಇಸವಿಯಲ್ಲಿ ಚಿಕ್ಕಮಗಳೂರು ಸಮೀಪದ ಬಾಬಾ ಬುಡನ್ ಗಿರಿಯಲ್ಲಿ ದೇಶದಲ್ಲೇ ಮೊದಲ ಕಾಫಿ ಬೆಳೆ ಬೆಳೆಯಲಾಯಿತು. ಆದರೆ ಈ ಕಾಫಿಯನ್ನು ಬೆಂಗಳೂರಿಗೆ ಪರಿಚಯಿಸಿದ ಕೀರ್ತಿ ಓರ್ವ ಮಹಿಳೆಗೆ ಸಲ್ಲುತ್ತದೆ. ಕಾಫಿಯನ್ನು ಬೆಂಗಳೂರಿಗೆ ಪರಿಚಯಿಸಿ ಅಲ್ಲೇ ಹುರಿದು ಪುಡಿ ಮಾಡುವ ಮಿಲ್‌ ಅನ್ನು ಸ್ಥಾಪಿಸಿ ಮನೆ ಮನೆಗಳಿಗೂ ಕಾಫಿ ಮಾರಾಟ ಮಾಡಿದ ಮಹಿಳಾ ಉದ್ಯಮಿಯೇ ದೊಡ್ಡ ಮನೆ ಸಾಕಮ್ಮ.

Coffee Pudi Sakamma: ಇವರೇ ನೋಡಿ ಬೆಂಗಳೂರಿಗೆ ಕಾಫಿ ಪರಿಚಯಿಸಿದ್ದು
ಕಾಫಿ ಪುಡಿ ಸಾಕಮ್ಮ
ಆಯೇಷಾ ಬಾನು
|

Updated on: May 18, 2024 | 1:10 PM

Share

ಬೆಳಗೆದ್ದು ಯಾರ ಮುಖ ಯಾರು ನೋಡ್ತಾರೋ ಇಲ್ವೊ ಒಂದು ಕಪ್ ಕಾಫಿ ಮಾತ್ರ ಕೈಗೆ ಬಂದ್ಬಿಡಬೇಕು. ಎದ್ದ ತಕ್ಷಣ ಬೆಡ್ ಶೀಟ್ ಮಡಚಿ ಇಡೋಕೂ ಮುನ್ನ ಅಮ್ಮ ಬೆಡ್ ಕಾಫಿ ತಂದು ಕೊಡಬೇಕು. ಇಲ್ಲ ಅಂದ್ರೆ ಮೂಡ್ ಆಫ್ ಆಗಿಬಿಡುತ್ತೆ. ಒಂದು ಕಪ್‌ ಕಾಫಿಯಿಂದಲೇ ಬಹುತೇಕರ ದಿನಚರಿ ಆರಂಭವಾಗೋದು. ಅದೆಷ್ಟೋ ಮಂದಿ ಕಾಫಿ ಹೀರುತ್ತ ದಿನಪತ್ರಿಕೆ ಓದುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ತಲೆ ನೋವು ಬರಲಿ, ಮನಸ್ಸಿಗೆ ಬೇಜಾರಾಗಲಿ, ಸ್ನೇಹಿತರ ಜೊತೆ ಹರಟೆ, ಗರ್ಲ್ ಫ್ರೆಂಡ್ ಜೊತೆ ಔಟಿಂಗ್ ವೇಳೆಯೂ ಮೊದಲು ನೆನಪಾಗೋದು ಕಾಫಿ. ನಾವೇಕೆ ಕಾಫಿ ಬಗ್ಗೆ ಇಷ್ಟೊಂದು ಹೇಳ್ತಿದ್ದೀವಿ ಅಂದುಕೊಂಡ್ರಾ? ಕಾಫಿ ಉದ್ಯಮದ ರಾಯಭಾರಿಯಾಗಿರುವ ಬೆಂಗಳೂರಿಗೆ ಕಾಫಿ ಪರಿಚಯ ಮಾಡಿದ್ದು ಓರ್ವ ಮಹಿಳೆ. ಅವರು ಯಾರು? ಹೇಗೆ ಎಂಬ ಬಗ್ಗೆ ತಿಳಿಯೋಣ ಈ ಆರ್ಟಿಕಲ್​ನಲ್ಲಿ. ಬೆಳಗೆದ್ದ ತಕ್ಷಣ ಕಾಫಿ ಕುಡಿಯುವ ಚಟ ದೇಶ, ಭಾಷೆ, ಪಂಥ ಮೀರಿ ಬೆಳೆದಿದೆ. ಪ್ರತಿ ನಿತ್ಯ ಒಂದು ಕಪ್ ಕಾಫಿ ಹೀರುವುದರಿಂದ ಮನಸ್ಸಿಗೆ ಉಲ್ಲಾಸ, ಶಕ್ತಿವರ್ಧಕ, ಆರೋಗ್ಯಕ್ಕೂ ಹಿತಕರ ಎಂದು ಹೇಳಲಾಗುತ್ತೆ. ಭಾರತದಲ್ಲಿ ಕಾಫಿ ಉತ್ಪಾದನೆ, ಬಳಕೆಯಲ್ಲಿ ಗಣನೀಯ ಪಾಲು ಹೊಂದಿರುವುದು ನಮ್ಮ ಕರ್ನಾಟಕ. ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲೇ ಶೇಕಡಾ 70ರಷ್ಟು ಪಾಲು ಇದ್ದರೆ, ಇದರಲ್ಲಿ ಪುಟ್ಟ ಜಿಲ್ಲೆ ಕೊಡಗು ದೇಶದ ಕಾಫಿ ಉತ್ಪಾದನೆಯಲ್ಲಿ ಶೇಕಡಾ 30ಕ್ಕೂ ಅಧಿಕ ಪಾಲು ಹೊಂದಿದೆ. ಕಾಫಿ ಬೀಜವನ್ನು ದೇಶಕ್ಕೆ ಪರಿಚಯಿಸಿದ್ದು ಸೂಫಿ ಸಂತ ಬಾಬಾ ಬುಡನ್ ಎಂಬುವುದು ನಿಮಗೆಲ್ಲಾ ಗೊತ್ತಿರುವ ವಿಚಾರ. ಆದರೆ ನಿಮಗೆ ಗೊತ್ತಾ ಈ...

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?