AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Pudi Sakamma: ಇವರೇ ನೋಡಿ ಬೆಂಗಳೂರಿಗೆ ಕಾಫಿ ಪರಿಚಯಿಸಿದ್ದು

ಕಾಫಿ ಬೀಜವನ್ನು ದೇಶಕ್ಕೆ ಪರಿಚಯಿಸಿದ್ದು ಸೂಫಿ ಸಂತ ಬಾಬಾ ಬುಡನ್ ಎಂಬುವುದು ನಿಮಗೆಲ್ಲಾ ಗೊತ್ತೇ ಇದೆ. 1670ನೇ ಇಸವಿಯಲ್ಲಿ ಚಿಕ್ಕಮಗಳೂರು ಸಮೀಪದ ಬಾಬಾ ಬುಡನ್ ಗಿರಿಯಲ್ಲಿ ದೇಶದಲ್ಲೇ ಮೊದಲ ಕಾಫಿ ಬೆಳೆ ಬೆಳೆಯಲಾಯಿತು. ಆದರೆ ಈ ಕಾಫಿಯನ್ನು ಬೆಂಗಳೂರಿಗೆ ಪರಿಚಯಿಸಿದ ಕೀರ್ತಿ ಓರ್ವ ಮಹಿಳೆಗೆ ಸಲ್ಲುತ್ತದೆ. ಕಾಫಿಯನ್ನು ಬೆಂಗಳೂರಿಗೆ ಪರಿಚಯಿಸಿ ಅಲ್ಲೇ ಹುರಿದು ಪುಡಿ ಮಾಡುವ ಮಿಲ್‌ ಅನ್ನು ಸ್ಥಾಪಿಸಿ ಮನೆ ಮನೆಗಳಿಗೂ ಕಾಫಿ ಮಾರಾಟ ಮಾಡಿದ ಮಹಿಳಾ ಉದ್ಯಮಿಯೇ ದೊಡ್ಡ ಮನೆ ಸಾಕಮ್ಮ.

Coffee Pudi Sakamma: ಇವರೇ ನೋಡಿ ಬೆಂಗಳೂರಿಗೆ ಕಾಫಿ ಪರಿಚಯಿಸಿದ್ದು
ಕಾಫಿ ಪುಡಿ ಸಾಕಮ್ಮ
ಆಯೇಷಾ ಬಾನು
|

Updated on: May 18, 2024 | 1:10 PM

Share

ಬೆಳಗೆದ್ದು ಯಾರ ಮುಖ ಯಾರು ನೋಡ್ತಾರೋ ಇಲ್ವೊ ಒಂದು ಕಪ್ ಕಾಫಿ ಮಾತ್ರ ಕೈಗೆ ಬಂದ್ಬಿಡಬೇಕು. ಎದ್ದ ತಕ್ಷಣ ಬೆಡ್ ಶೀಟ್ ಮಡಚಿ ಇಡೋಕೂ ಮುನ್ನ ಅಮ್ಮ ಬೆಡ್ ಕಾಫಿ ತಂದು ಕೊಡಬೇಕು. ಇಲ್ಲ ಅಂದ್ರೆ ಮೂಡ್ ಆಫ್ ಆಗಿಬಿಡುತ್ತೆ. ಒಂದು ಕಪ್‌ ಕಾಫಿಯಿಂದಲೇ ಬಹುತೇಕರ ದಿನಚರಿ ಆರಂಭವಾಗೋದು. ಅದೆಷ್ಟೋ ಮಂದಿ ಕಾಫಿ ಹೀರುತ್ತ ದಿನಪತ್ರಿಕೆ ಓದುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ತಲೆ ನೋವು ಬರಲಿ, ಮನಸ್ಸಿಗೆ ಬೇಜಾರಾಗಲಿ, ಸ್ನೇಹಿತರ ಜೊತೆ ಹರಟೆ, ಗರ್ಲ್ ಫ್ರೆಂಡ್ ಜೊತೆ ಔಟಿಂಗ್ ವೇಳೆಯೂ ಮೊದಲು ನೆನಪಾಗೋದು ಕಾಫಿ. ನಾವೇಕೆ ಕಾಫಿ ಬಗ್ಗೆ ಇಷ್ಟೊಂದು ಹೇಳ್ತಿದ್ದೀವಿ ಅಂದುಕೊಂಡ್ರಾ? ಕಾಫಿ ಉದ್ಯಮದ ರಾಯಭಾರಿಯಾಗಿರುವ ಬೆಂಗಳೂರಿಗೆ ಕಾಫಿ ಪರಿಚಯ ಮಾಡಿದ್ದು ಓರ್ವ ಮಹಿಳೆ. ಅವರು ಯಾರು? ಹೇಗೆ ಎಂಬ ಬಗ್ಗೆ ತಿಳಿಯೋಣ ಈ ಆರ್ಟಿಕಲ್​ನಲ್ಲಿ. ಬೆಳಗೆದ್ದ ತಕ್ಷಣ ಕಾಫಿ ಕುಡಿಯುವ ಚಟ ದೇಶ, ಭಾಷೆ, ಪಂಥ ಮೀರಿ ಬೆಳೆದಿದೆ. ಪ್ರತಿ ನಿತ್ಯ ಒಂದು ಕಪ್ ಕಾಫಿ ಹೀರುವುದರಿಂದ ಮನಸ್ಸಿಗೆ ಉಲ್ಲಾಸ, ಶಕ್ತಿವರ್ಧಕ, ಆರೋಗ್ಯಕ್ಕೂ ಹಿತಕರ ಎಂದು ಹೇಳಲಾಗುತ್ತೆ. ಭಾರತದಲ್ಲಿ ಕಾಫಿ ಉತ್ಪಾದನೆ, ಬಳಕೆಯಲ್ಲಿ ಗಣನೀಯ ಪಾಲು ಹೊಂದಿರುವುದು ನಮ್ಮ ಕರ್ನಾಟಕ. ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲೇ ಶೇಕಡಾ 70ರಷ್ಟು ಪಾಲು ಇದ್ದರೆ, ಇದರಲ್ಲಿ ಪುಟ್ಟ ಜಿಲ್ಲೆ ಕೊಡಗು ದೇಶದ ಕಾಫಿ ಉತ್ಪಾದನೆಯಲ್ಲಿ ಶೇಕಡಾ 30ಕ್ಕೂ ಅಧಿಕ ಪಾಲು ಹೊಂದಿದೆ. ಕಾಫಿ ಬೀಜವನ್ನು ದೇಶಕ್ಕೆ ಪರಿಚಯಿಸಿದ್ದು ಸೂಫಿ ಸಂತ ಬಾಬಾ ಬುಡನ್ ಎಂಬುವುದು ನಿಮಗೆಲ್ಲಾ ಗೊತ್ತಿರುವ ವಿಚಾರ. ಆದರೆ ನಿಮಗೆ ಗೊತ್ತಾ ಈ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ