AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Pudi Sakamma: ಇವರೇ ನೋಡಿ ಬೆಂಗಳೂರಿಗೆ ಕಾಫಿ ಪರಿಚಯಿಸಿದ್ದು

ಕಾಫಿ ಬೀಜವನ್ನು ದೇಶಕ್ಕೆ ಪರಿಚಯಿಸಿದ್ದು ಸೂಫಿ ಸಂತ ಬಾಬಾ ಬುಡನ್ ಎಂಬುವುದು ನಿಮಗೆಲ್ಲಾ ಗೊತ್ತೇ ಇದೆ. 1670ನೇ ಇಸವಿಯಲ್ಲಿ ಚಿಕ್ಕಮಗಳೂರು ಸಮೀಪದ ಬಾಬಾ ಬುಡನ್ ಗಿರಿಯಲ್ಲಿ ದೇಶದಲ್ಲೇ ಮೊದಲ ಕಾಫಿ ಬೆಳೆ ಬೆಳೆಯಲಾಯಿತು. ಆದರೆ ಈ ಕಾಫಿಯನ್ನು ಬೆಂಗಳೂರಿಗೆ ಪರಿಚಯಿಸಿದ ಕೀರ್ತಿ ಓರ್ವ ಮಹಿಳೆಗೆ ಸಲ್ಲುತ್ತದೆ. ಕಾಫಿಯನ್ನು ಬೆಂಗಳೂರಿಗೆ ಪರಿಚಯಿಸಿ ಅಲ್ಲೇ ಹುರಿದು ಪುಡಿ ಮಾಡುವ ಮಿಲ್‌ ಅನ್ನು ಸ್ಥಾಪಿಸಿ ಮನೆ ಮನೆಗಳಿಗೂ ಕಾಫಿ ಮಾರಾಟ ಮಾಡಿದ ಮಹಿಳಾ ಉದ್ಯಮಿಯೇ ದೊಡ್ಡ ಮನೆ ಸಾಕಮ್ಮ.

Coffee Pudi Sakamma: ಇವರೇ ನೋಡಿ ಬೆಂಗಳೂರಿಗೆ ಕಾಫಿ ಪರಿಚಯಿಸಿದ್ದು
ಕಾಫಿ ಪುಡಿ ಸಾಕಮ್ಮ
ಆಯೇಷಾ ಬಾನು
|

Updated on: May 18, 2024 | 1:10 PM

Share

ಬೆಳಗೆದ್ದು ಯಾರ ಮುಖ ಯಾರು ನೋಡ್ತಾರೋ ಇಲ್ವೊ ಒಂದು ಕಪ್ ಕಾಫಿ ಮಾತ್ರ ಕೈಗೆ ಬಂದ್ಬಿಡಬೇಕು. ಎದ್ದ ತಕ್ಷಣ ಬೆಡ್ ಶೀಟ್ ಮಡಚಿ ಇಡೋಕೂ ಮುನ್ನ ಅಮ್ಮ ಬೆಡ್ ಕಾಫಿ ತಂದು ಕೊಡಬೇಕು. ಇಲ್ಲ ಅಂದ್ರೆ ಮೂಡ್ ಆಫ್ ಆಗಿಬಿಡುತ್ತೆ. ಒಂದು ಕಪ್‌ ಕಾಫಿಯಿಂದಲೇ ಬಹುತೇಕರ ದಿನಚರಿ ಆರಂಭವಾಗೋದು. ಅದೆಷ್ಟೋ ಮಂದಿ ಕಾಫಿ ಹೀರುತ್ತ ದಿನಪತ್ರಿಕೆ ಓದುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ತಲೆ ನೋವು ಬರಲಿ, ಮನಸ್ಸಿಗೆ ಬೇಜಾರಾಗಲಿ, ಸ್ನೇಹಿತರ ಜೊತೆ ಹರಟೆ, ಗರ್ಲ್ ಫ್ರೆಂಡ್ ಜೊತೆ ಔಟಿಂಗ್ ವೇಳೆಯೂ ಮೊದಲು ನೆನಪಾಗೋದು ಕಾಫಿ. ನಾವೇಕೆ ಕಾಫಿ ಬಗ್ಗೆ ಇಷ್ಟೊಂದು ಹೇಳ್ತಿದ್ದೀವಿ ಅಂದುಕೊಂಡ್ರಾ? ಕಾಫಿ ಉದ್ಯಮದ ರಾಯಭಾರಿಯಾಗಿರುವ ಬೆಂಗಳೂರಿಗೆ ಕಾಫಿ ಪರಿಚಯ ಮಾಡಿದ್ದು ಓರ್ವ ಮಹಿಳೆ. ಅವರು ಯಾರು? ಹೇಗೆ ಎಂಬ ಬಗ್ಗೆ ತಿಳಿಯೋಣ ಈ ಆರ್ಟಿಕಲ್​ನಲ್ಲಿ. ಬೆಳಗೆದ್ದ ತಕ್ಷಣ ಕಾಫಿ ಕುಡಿಯುವ ಚಟ ದೇಶ, ಭಾಷೆ, ಪಂಥ ಮೀರಿ ಬೆಳೆದಿದೆ. ಪ್ರತಿ ನಿತ್ಯ ಒಂದು ಕಪ್ ಕಾಫಿ ಹೀರುವುದರಿಂದ ಮನಸ್ಸಿಗೆ ಉಲ್ಲಾಸ, ಶಕ್ತಿವರ್ಧಕ, ಆರೋಗ್ಯಕ್ಕೂ ಹಿತಕರ ಎಂದು ಹೇಳಲಾಗುತ್ತೆ. ಭಾರತದಲ್ಲಿ ಕಾಫಿ ಉತ್ಪಾದನೆ, ಬಳಕೆಯಲ್ಲಿ ಗಣನೀಯ ಪಾಲು ಹೊಂದಿರುವುದು ನಮ್ಮ ಕರ್ನಾಟಕ. ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲೇ ಶೇಕಡಾ 70ರಷ್ಟು ಪಾಲು ಇದ್ದರೆ, ಇದರಲ್ಲಿ ಪುಟ್ಟ ಜಿಲ್ಲೆ ಕೊಡಗು ದೇಶದ ಕಾಫಿ ಉತ್ಪಾದನೆಯಲ್ಲಿ ಶೇಕಡಾ 30ಕ್ಕೂ ಅಧಿಕ ಪಾಲು ಹೊಂದಿದೆ. ಕಾಫಿ ಬೀಜವನ್ನು ದೇಶಕ್ಕೆ ಪರಿಚಯಿಸಿದ್ದು ಸೂಫಿ ಸಂತ ಬಾಬಾ ಬುಡನ್ ಎಂಬುವುದು ನಿಮಗೆಲ್ಲಾ ಗೊತ್ತಿರುವ ವಿಚಾರ. ಆದರೆ ನಿಮಗೆ ಗೊತ್ತಾ ಈ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!