AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರಿಗೆ ಹೆಚ್ಚುವರಿ 2000 ಪೊಲೀಸ್ ಬಲ; ಸರ್ಕಾರಕ್ಕೆ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಧನ್ಯವಾದ

ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿಗೆ 2000 ಪೊಲೀಸರನ್ನು ಬೆಂಗಳೂರು ನಗರಕ್ಕೆ ನಿಯೋಜಿಸಿ ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

Bengaluru: ಬೆಂಗಳೂರಿಗೆ ಹೆಚ್ಚುವರಿ 2000 ಪೊಲೀಸ್ ಬಲ; ಸರ್ಕಾರಕ್ಕೆ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಧನ್ಯವಾದ
ಪೊಲೀಸ್​
TV9 Web
| Edited By: ವಿವೇಕ ಬಿರಾದಾರ|

Updated on:Feb 20, 2023 | 8:11 AM

Share

ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿಗೆ 2000 ಪೊಲೀಸರನ್ನು ಬೆಂಗಳೂರು (Bengaluru) ನಗರಕ್ಕೆ ನಿಯೋಜಿಸಿ  ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಣಯಕ್ಕೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ (Bengaluru Police Commissioner Pratap Reddy) ಧನ್ಯವಾದ ಹೇಳಿದ್ದಾರೆ. ಹೆಚ್ಚಿನ ಪೊಲೀಸ್​ರ ನಿಯೋಜನೆಯಿಂದ ಅನುಕೂಲವಾಗಲಿದ್ದು, ಹೆಚ್ಚಿನ ಕಾರ್ಯಕ್ಷಮತೆಯಿಂದ ನಗರದಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.

ಹೆಚ್ಚಿಗೆ 2000 ಪೊಲೀಸರನ್ನು ನಿಯೋಜನೆ ಮಾಡುವುದರಿಂದ ಬೆಂಗಳೂರು ಪೊಲೀಸ್​ ಇಲಾಖೆಯಲ್ಲಿ ಶೇ 11 ಪ್ರತಿಶತದಷ್ಟು ಪೊಲೀಸ್​ ಸಿಬ್ಬಂದಿ ಸಂಖ್ಯೆ ಏರಿಕೆಯಾಗುತ್ತದೆ ಎಂದು ಕಮಿಷನರ್​ ಪ್ರತಾಪ್​ ರೆಡ್ಡಿ ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇನ್ನು ಸಿಲಿಕಾನ್​ ಸಿಟಿಯಲ್ಲಿನ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು, ರಾಜ್ಯ ಸರ್ಕಾರ ಹೆಚ್ಚಿಗೆ 20 ಪೊಲೀಸ್​ ಠಾಣೆಗಳನ್ನು ನಗರದಲ್ಲಿ ತೆರೆಯಲು ಮುಂದಾಗಿದೆ. ಈ ಸಂಬಂಧ ರಾಜ್ಯ ಬಜೆಟ್​ನಲ್ಲಿ ಹಣವನ್ನು ಮೀಸಲಿಡಲಾಗಿದೆ.

ಬೆಂಗಳೂರು ದಿನ ದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು, ಪ್ರತಿದಿನ 5000 ಹೊಸ ವಾಹನಗಳು ರಸ್ತೆಗಿಳಿಯುತ್ತವೆ. ಇನ್ನು ಪ್ರತಿದಿನ 10 ಲಕ್ಷ ಜನರು ರಸ್ತೆಯಲ್ಲಿ ಸಂಚರಿಸುತ್ತಾರೆ. ಹೀಗಾಗಿ ಹೆಚ್ಚಿನ ಸಂಚಾರಿ ಪೊಲೀಸ್​ ಠಾಣೆಗಳು ಮತ್ತು ಪೊಲೀಸರ ಅವಶ್ಯಕತೆ ಇದೆ. ಹೀಗಾಗಿ ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ನಗರಕ್ಕೆ 5 ಹೊಸ ಟ್ರಾಫಿಕ್​ ಪೊಲೀಸ್​ ಠಾಣೆಗಳನ್ನು ಮಂಜೂರು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 am, Mon, 20 February 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್