AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಬ್ರೇಕ್: ಪರಪ್ಪನ ಅಗ್ರಹಾರದಲ್ಲಿ ಕಠಿಣ ಜಾಮರ್‌ ಅಳವಡಿಕೆ

ತಿಹಾರ್ ಜೈಲಿನ ಮಾದರಿಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ (THCB) ಅಳವಡಿಸುವ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.

Bengaluru News: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಬ್ರೇಕ್: ಪರಪ್ಪನ ಅಗ್ರಹಾರದಲ್ಲಿ ಕಠಿಣ ಜಾಮರ್‌ ಅಳವಡಿಕೆ
ಪರಪ್ಪನ ಅಗ್ರಹಾರ
ವಿವೇಕ ಬಿರಾದಾರ
|

Updated on: Jun 10, 2023 | 6:36 AM

Share

ಬೆಂಗಳೂರು: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಇನ್ಮುಂದೆ ಬ್ರೇಕ್ ಬೀಳಲಿದೆ. ತಿಹಾರ್ ಜೈಲಿನ (Tihar Jail) ಮಾದರಿಯಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ (THCB) ಅಳವಡಿಸುವ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಅಪರಾಧ ಪ್ರಕರಣಗಳ ಹಿನ್ನೆಲೆಯುಳ್ಳವರು, ವಿಚಾರಣಾಧೀನ ಖೈದಿಗಳು ಜೈಲಿನಿಂದಲೇ ಮೊಬೈಲ್ (Mobile) ಮೂಲಕ ಸಂಪರ್ಕಿಸಿ ಡೀಲ್ ನಡೆಸ್ತಿದ್ದ ಆರೋಪ, ಬೆದರಿಕೆ ವೊಡ್ಡುತ್ತಿದ್ದ ಪ್ರಕರಣಗಳು ದಾಖಲಾಗಿತ್ತಿದ್ದವು. ಇದನ್ನು ತಡೆಯುವ ದೃಷ್ಠಿಯಿಂದ ಜೈಲಿನಿಂದ ಯಾವುದೇ ಮೊಬೈಲ್ ಕರೆಗಳು ಹೋಗದಂತೆ ನಿರ್ಬಂಧಿಸಲು ಟಿಹೆಚ್​​ಸಿಬಿ ಟವರ್ ಸಿಗ್ನಲ್​​ಗಳನ್ನು ಅಳವಡಿಸಲಾಗುತ್ತಿದೆ.

ಪರಪ್ಪನ ಅಗ್ರಹಾರ ಕಾರಾಗೃಹ ಆವರಣದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ 3 ಟವರ್​​​ಗಳನ್ನು ಸ್ಥಾಪಿಸಲಾಗುತ್ತದೆ. ಇವು ಮೊಬೈಲ್ ಜಾಮರ್​ಗಳಿಗಿಂತಲೂ ಸುಧಾರಿತ ಟೆಕ್ನಾಲಜಿ ವ್ಯವಸ್ಥೆ ಹೊಂದಿವೆ. ವಿವಿಧ ಮೊಬೈಲ್ ನೆಟ್​ವರ್ಕ್ ಕಂಪನಿಗಳ ಆಂಟೇನಾ ಅಳವಡಿಸಲಾಗುತ್ತದೆ. ಈ ಮೂಲಕ ಮೊಬೈಲ್ ಗಳ ಸಂಪರ್ಕ ಕಡಿತಗೊಳ್ಳುತ್ತದೆ. ಲ್ಯಾಂಡ್ ಲೈನ್ ಮೂಲಕ ಮಾತ್ರ ದೂರವಾಣಿ ಸಂಪರ್ಕ ಇರುತ್ತದೆ.

ಇದನ್ನೂ ಓದಿ: ಅತ್ಯಾಚಾರ, ಮತಾಂತರ ಆರೋಪದ ಮೇಲೆ ಬಾಯ್ ಫ್ರೆಂಡ್ ಅನ್ನು ಜೈಲಿಗೆ ಕಳಿಸಿದ ಮಹಿಳೆ; ‘ದಿ ಕೇರಳ ಸ್ಟೋರಿ’ ವೀಕ್ಷಿಸಿದ ನಂತರ ದೂರು ದಾಖಲು

ಕಳೆದ ವರ್ಷ ಜನವರಿಯಲ್ಲಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕರೆ ಮಾಡಿ ಬೆದರಿಕೆಯೊಡ್ಡಲಾಗಿತ್ತು. ಈ ಬಳಿಕ ಪೊಲೀಸರ ದಾಳಿ ವೇಳೆ ಮೊಬೈಲ್ ಪೋನ್​​ಗಳು, ಸಿಮ್​ಗಳು ಪತ್ತೆಯಾಗುತ್ತಿದ್ದವು. ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ ಅಳವಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ