AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆವಿನ್ಯೂ ಮನೆಯ ಗೈಡೆನ್ಸ್ ವ್ಯಾಲ್ಯೂ ಶೇ.10ರಷ್ಟು ಕಡಿಮೆ; ಕಂದಾಯ ಸಚಿವ ಆರ್ ಅಶೋಕ್ ಘೋಷಣೆ

ಜಿಪಿಎ, ಅಗ್ರಿಮೆಂಟ್ ಮಾಡಿಕೊಂಡವರಿಗೆ ರಿಜಿಸ್ಟ್ರೇಶನ್ ಮಾಡಿಕೊಳ್ಳಬೇಕು ಅಂತಿದ್ದವರಿಗೆ 10 ಪರ್ಸೆಂಟ್ ಡಿಸ್ಕೌಂಟ್ ಮಾಡಲಾಗಿದೆ. ರಾಜ್ಯಾದ್ಯಂತ ಶೇ.10ರಷ್ಟು ಗೈಡೆನ್ಸ್ ವ್ಯಾಲ್ಯೂ ಡಿಸ್ಕೌಂಟ್ ಕೊಡಲಾಗಿದೆ- ಆರ್ ಅಶೋಕ್

ರೆವಿನ್ಯೂ ಮನೆಯ ಗೈಡೆನ್ಸ್ ವ್ಯಾಲ್ಯೂ ಶೇ.10ರಷ್ಟು ಕಡಿಮೆ; ಕಂದಾಯ ಸಚಿವ ಆರ್ ಅಶೋಕ್ ಘೋಷಣೆ
ಸಚಿವ ಆರ್ ಅಶೋಕ್
TV9 Web
| Edited By: |

Updated on:Jan 01, 2022 | 2:15 PM

Share

ಬೆಂಗಳೂರು: ರೆವಿನ್ಯೂ ಮನೆಯ ಗೈಡೆನ್ಸ್ ವ್ಯಾಲ್ಯೂ ಶೇ.10ರಷ್ಟು ಕಡಿಮೆಗೊಳಿಸಿ ಕರ್ನಾಟಕ ಸರ್ಕಾರ ಹೊಸ ವರ್ಷಕ್ಕೆ ಗುಡ್ ನ್ಯೂಸ್ ನೀಡಿದೆ. ಮಾಧ್ಯಮದೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಕಂದಾಯ ಇಲಾಖೆಯಿಂದ ಹೊಸ ವರ್ಷದ ಗಿಫ್ಟ್ ನೀಡಲು ನಿನ್ನೆ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆಸ್ತಿ ವಹಿವಾಟು ರೆವಿನ್ಯೂ ಮನೆಯ ಗೈಡೆನ್ಸ್ ವ್ಯಾಲ್ಯೂ ಶೇ.10ರಷ್ಟು ಕಡಿಮೆ ಮಾಡಲಾಗುತ್ತದೆ. ಕೇವಲ ಮೂರು ತಿಂಗಳು ಮಾತ್ರ ಅವಕಾಶ ನೀಡಲಾಗಿದೆ ಅಂತ ತಿಳಿಸಿದ್ದಾರೆ.

ಜಿಪಿಎ, ಅಗ್ರಿಮೆಂಟ್ ಮಾಡಿಕೊಂಡವರಿಗೆ ರಿಜಿಸ್ಟ್ರೇಶನ್ ಮಾಡಿಕೊಳ್ಳಬೇಕು ಅಂತಿದ್ದವರಿಗೆ 10 ಪರ್ಸೆಂಟ್ ಡಿಸ್ಕೌಂಟ್ ಮಾಡಲಾಗಿದೆ. ರಾಜ್ಯಾದ್ಯಂತ ಶೇ.10ರಷ್ಟು ಗೈಡೆನ್ಸ್ ವ್ಯಾಲ್ಯೂ ಡಿಸ್ಕೌಂಟ್ ಕೊಡಲಾಗಿದೆ. ಜಮೀನು, ಸೈಟು, ಫ್ಲಾಟ್ ಯಾವುದೇ ಖರೀದಿಸಿದರು 10 ಪರ್ಸೆಂಟ್ ಕಡಿಮೆ ಮಾಡಿದ್ದೇವೆ. ಇವತ್ತಿನಿಂದ ಇದು ಅನ್ವಯವಾಗಲಿದೆ ಅಂತ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ.

ಇನ್ನು ಡಿಕೆ ಶಿವಕುಮಾರ್ ಆರೋಪ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ  ಸಚಿವ ಅಶೋಕ್,  ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆರು ವರ್ಷ ಇತ್ತು. ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿದ್ರು. ನಯಾ ಪೈಸಾ ನೀರಾವರಿಗೆ ಮೀಸಲಿಡಲಿಲ್ಲ. ಅದರ ಬಗ್ಗೆ ಯೋಚನೆ ಕೂಡ ಮಾಡಲಿಲ್ಲ. ಏನೂ ಮಾಡದಿದ್ದಕ್ಕೆ ಒಂದು ಯಾತ್ರೆ ಹಮ್ಮಿಕೊಂಡಿದ್ದಾರೆ. ಇದು ಗಿಮಿಕ್ ಪಾದಯಾತ್ರೆ. ಜನರ ಬಗ್ಗೆ ಅವರಿಗೆ ಕಿಂಚಿತ್ ಕಾಳಜಿ ಇಲ್ಲ. ಮೇಕೇದಾಟು ಬಗ್ಗೆ ಈಗ ಮೈ ಪರಚಿಕೊಳ್ತಿದ್ದಾರೆ. ನನಗೆ ಮಸಾಲೆ ಬೇಕಿಲ್ಲ, ಅವರಿಗೆ ಬೇಕಿರೋದು. ಇವರಿಗೆ ನಿಜವಾಗಿ ಕಾಳಜಿ ಇದ್ರೆ, ಅಧಿಕಾರದಲ್ಲಿ ಇದ್ದಾಗಲೇ ಮಾಡ್ತಿದ್ರು ಅಂತ ಹೇಳಿದರು.

ಇದನ್ನೂ ಓದಿ

ಹೊಸ ವರ್ಷಕ್ಕೆ ನಿಮ್ಮ ಪ್ರೀತಿಪಾತ್ರರನ್ನು ಇಂಪ್ರೆಸ್​ ಮಾಡಲು ಬಾದಾಮ್​ ಹಲ್ವಾ ಮಾಡಿಕೊಡಿ – New Year 2022

Multibagger: ಈ ಬ್ಯಾಂಕಿಂಗ್​ ಸ್ಟಾಕ್​ ಮೇಲೆ 23 ವರ್ಷದ ಹಿಂದೆ ಮಾಡಿದ 1 ಲಕ್ಷ ರೂ. ಹೂಡಿಕೆ ಈಗ 2.68 ಕೋಟಿ ರೂ.

Published On - 2:09 pm, Sat, 1 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ