AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣಕ್ಕಾಗಿ ಬೆಂಗಳೂರು ಸುತ್ತ 5 ಸ್ಥಳಗಳನ್ನು ಗುರುತಿಸಿದ ರಾಜ್ಯ ಸರ್ಕಾರ

ತಮಿಳುನಾಡು ಸರ್ಕಾರ ಕರ್ನಾಟಕದ ಗಡಿಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಿರ್ಧರಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗಡಿಭಾಗಕ್ಕೆ ಹೊಂದಿಕೊಂಡಂತೆ ಹೊಸ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಮುಂದಾಗಿದೆ. ಈ ಸಂಬಂಧ ಬೆಂಗಳೂರು ಸುತ್ತಮುತ್ತ ಐದು ಸ್ಥಗಳನ್ನು ಗುರುತಿಸಿದೆ. ಯಾವ್ಯಾವ ಸ್ಥಳಗಳು ಇಲ್ಲಿದೆ ಓದಿ.

ವಿಮಾನ ನಿಲ್ದಾಣಕ್ಕಾಗಿ ಬೆಂಗಳೂರು ಸುತ್ತ 5 ಸ್ಥಳಗಳನ್ನು ಗುರುತಿಸಿದ ರಾಜ್ಯ ಸರ್ಕಾರ
ವಿಮಾನ ನಿಲ್ದಾಣ
Pramod Shastri G
| Edited By: |

Updated on:Sep 08, 2024 | 11:34 AM

Share

ಬೆಂಗಳೂರು, ಸೆಪ್ಟೆಂಬರ್​​ 08: ತಮಿಳುನಾಡು ಸರ್ಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಹೊಸ ಯೋಜನೆ ನಿರ್ಮಿಸಿದೆ. ಗಡಿಭಾಗದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಬೆಂಗಳೂರು (Bengaluru) ಸುತ್ತಮುತ್ತ ಜಾಗ ಹುಡುಕುತ್ತಿದೆ. ಈಗಾಗಲೆ ಬಿಡಿದಿ, ಹೇರೋಹಳ್ಳಿ, ಕುಣಿಗಲ್, ತುಮಕೂರು ಮತ್ತು ಜಿಗಣಿ ಸುತ್ರಮುತ್ತ ಖಾಲಿ ಜಾಗಕ್ಕೆ ರಾಜ್ಯ ಸರ್ಕಾರ ಹುಡುಕಾಟ ನಡೆಸಿದೆ.

ಜಿಗಣಿ ಭಾಗದಲ್ಲಿ ಕನಿಷ್ಠ 4 ಸಾವಿರ ಏಕರೆ ಜಾಗ ಅಲಭ್ಯ ಹಿನ್ನೆಲೆಯಲ್ಲಿ ಬಿಡದಿ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಯಾವೆಲ್ಲ ಪ್ರದೇಶಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸಾಧ್ಯತೆ ಇದೆ ಎಂಬುವುದರ ಬಗ್ಗೆ ವರದಿ ಸಿದ್ದಪಡಿಸುವಂತೆ ಕೈಗಾರಿಕಾ ಇಲಾಖೆ ಖಾಸಗಿ ಸಂಸ್ಥೆಗೆ ಸೂಚನೆ ನೀಡಿದೆ.

ಇದನ್ನೂ ಓದಿ: ಬೆಂಗಳೂರು ಗಡಿಭಾಗದ ಹೊಸೂರಿನಲ್ಲಿ ಹೊಸ ಏರ್ಪೋರ್ಟ್ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ನಿರ್ಧಾರ

ಏಕಕಾಲಕ್ಕೆ ಎರಡು ವಿಮಾನ ನಿಲ್ದಾಣಗಳನ್ನು ನಿರ್ಮಿಸುವಂತೆ ಕ್ಯಾಪ್ಟನ್ ಗೋಪಿನಾಥ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಇದರಿಂದ ಕೈಗಾರಿಕೆ ಹಾಗೂ ಸಂಚಾರ ಸಂಪರ್ಕದ ಮೇಲೆ ದೂರಗಾಮಿ ಸತ್ಪರಿಣಾಮ ಬೀರಲಿದೆ ಎಂದಿದ್ದಾರೆ. ಆದರೆ, ರಾಜ್ಯ ಸರ್ಕಾರ ಸದ್ಯ ಒಂದು ವಿಮಾನ ನಿಲ್ದಾಣ ನಿರ್ಮಾಣದತ್ತ ಒಲವು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:17 am, Sun, 8 September 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್