AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವನ್ಯಪ್ರಾಣಿಗಳ ದಾಳಿಗೆ ಪರಿಹಾರ ಮೊತ್ತ 75 ಸಾವಿರ ರೂ.ಗೆ ಏರಿಸಿದ ಕರ್ನಾಟಕ ಸರ್ಕಾರ

ಕುರಿ, ಮೇಕೆ, ಆಡು ಮೃತಪಟ್ಟಲ್ಲಿ ಈಗ ನೀಡುತ್ತಿರುವ 5,000 ರೂ. ಪರಿಹಾರ ಮೊತ್ತವನ್ನು 10 ಸಾವಿರ ರೂ. ಗೆ ಹೆಚ್ಚಳ ಮಾಡಿದ್ದು, ಹಸು, ಎಮ್ಮೆ, ಕೋಣ ಸಾವನ್ನಪ್ಪಿದ್ದರೆ 10 ಸಾವಿರ ರೂಪಾಯಿಯಿಂದ 75 ಸಾವಿರ ರೂ.ಗೆ ಏರಿಕೆ ಮಾಡಿದೆ.

ವನ್ಯಪ್ರಾಣಿಗಳ ದಾಳಿಗೆ ಪರಿಹಾರ ಮೊತ್ತ 75 ಸಾವಿರ ರೂ.ಗೆ ಏರಿಸಿದ ಕರ್ನಾಟಕ ಸರ್ಕಾರ
ಆನೆ ದಾಳಿ
sandhya thejappa
| Edited By: |

Updated on:Apr 21, 2021 | 3:42 PM

Share

ಬೆಂಗಳೂರು: ವನ್ಯ ಪ್ರಾಣಿಗಳ ದಾಳಿಯಿಂದ ಸಾಕು ಪ್ರಾಣಿಗಳಿಗಾಗುವ ಪ್ರಾಣಹಾನಿ ಪರಿಹಾರ ಮೊತ್ತವನ್ನು 10 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವನ್ಯಜೀವಿಗಳಿಂದ ಸಾಕು ಪ್ರಾಣಿಗಳ ಹತ್ಯೆ ಆದಲ್ಲಿ ತಕ್ಷಣ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪರಿಹಾರ ಹಣ 20 ಸಾವಿರ ರೂಪಾಯಿ ಬಿಡುಗಡೆ ಮಾಡಿ, ಬಳಿಕ ಸ್ಥಳೀಯ ಪಶುವೈದ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಪ್ರಮಾಣಪತ್ರ ನೀಡಿದ ಬಳಿಕ ಉಳಿದ ಮೊತ್ತ ಪಾವತಿಸಬೇಕೆಂದು ಸರ್ಕಾರ ತಿಳಿಸಿದೆ.

ಕುರಿ, ಮೇಕೆ, ಆಡು ಮೃತಪಟ್ಟಲ್ಲಿ ಈಗ ನೀಡುತ್ತಿರುವ 5,000 ರೂ. ಪರಿಹಾರ ಮೊತ್ತವನ್ನು 10 ಸಾವಿರ ರೂ. ಗೆ ಹೆಚ್ಚಳ ಮಾಡಿದ್ದು, ಹಸು, ಎಮ್ಮೆ, ಕೋಣ ಸಾವನ್ನಪ್ಪಿದ್ದರೆ 10 ಸಾವಿರ ರೂಪಾಯಿಯಿಂದ 75 ಸಾವಿರ ರೂ.ಗೆ ಏರಿಕೆ ಮಾಡಿದೆ.

ಇದನ್ನೂ ಓದಿ

ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

(Karnataka Government increased compensation amount to 75 thousand for damages of Animal Attack)

Published On - 3:01 pm, Wed, 21 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ