AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಮೂವರು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ

3 ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಮೂವರು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ
ವಿಧಾನಸೌಧ
TV9 Web
| Edited By: ವಿವೇಕ ಬಿರಾದಾರ|

Updated on:Jan 04, 2023 | 6:50 PM

Share

ಬೆಂಗಳೂರು: ಇತ್ತೀಚಿಗೆ ಹೊಸ ವರ್ಷದ ಗಿಫ್ಟ್​​ ಎಂಬಂತೆ ರಾಜ್ಯ ಸರ್ಕಾರ (ಡಿ.31/2022) ರಂದು 42 ಐಎಎಸ್​, 53 ಐಪಿಎಸ್ (IPS) ಅಧಿಕಾರಿಗಳಿಗೆ ವೇತನ ಶ್ರೇಣಿ ಏರಿಕೆ ಮಾಡುವದರ ಜೊತೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಈಗ 3 IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಹೆಚ್ಚುವರಿ ಹೊಣೆ ಹೊತ್ತಿರುವ ಅಧಿಕಾರಿಗಳು

  1. ಡಾ.ರಾಮ್​ ಪ್ರಸಾತ್​ ಮನೋಹರ್, ಬಿಬಿಎಂಪಿ ವಿಶೇಷ ಆಯುಕ್ತ, ಇವರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
  2. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಪಿ.ಮಣಿವಣ್ಣನ್ ಅವರಿಗೆ ಅಲ್ಪಸಂಖ್ಯಾತರ ಕಲಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
  3. ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿರುವ ಎಂ.ಜಿ.ಹಿರೇಮಠ್ ಇವರಿಗೆ ಕೆಆರ್​ಐಡಿಎಲ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿ ನೀಡಲಾಗಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Wed, 4 January 23

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ