Sign In

By signing in or creating an account, you agree with Associated Broadcasting Company's Terms & Conditions and Privacy Policy.

42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿದೆ.

42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ
ವಿಧಾನಸೌಧ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 31, 2022 | 4:58 PM

ಬೆಂಗಳೂರು: ರಾಜ್ಯ ಸರ್ಕಾರ (Karnataka government) ಪೊಲೀಸ್​ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ (IAS) ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ಪಡೆದಿರುವ ಐಎಎಸ್​ ಅಧಿಕಾರಿಗಳು​

  1. ತುಷಾರ್ ಗಿರಿನಾಥ್ (IAS)- ಮುಖ್ಯ ಆಯುಕ್ತರು, ಬಿಬಿಎಂಪಿ
  2. ಉಮೇಶ್ ಶಂಕರ್ ಎಸ್. ಆರ್ (IAS)​ – ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಹಕಾರ ಇಲಾಖೆ.
  3. ರಿತ್ವಿಕ್ ರಾಜನಂ ಪಾಂಡೆ (IAS) – ಜಂಟಿ ಕಾರ್ಯದರ್ಶಿ, ಕಂದಾಯ ಇಲಾಖೆ
  4. ಮಣಿವಣ್ಣನ್.ಪಿ. (IAS)- ಪ್ರಧಾನ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ
  5. ನವೀನ್‍ರಾಜ್(IAS) -ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
  6. ಮೌನಿಶ್ ಮೌದ್ಗಲ್ (IAS) -ಆಯುಕ್ತರು, ಕಂದಾಯ ಮತ್ತು ಭೂ ದಾಖಲೆ
  7. ಡಾ.ತ್ರಿಲೋಕಚಂದ್ರ (IAS) – ವಿಶೇಷ ಆಯುಕ್ತರು, ಬಿಬಿಎಂಪಿ
  8. ಮೋಹನ್ ರಾಜ್ (IAS) – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ನಿರ್ಮಲೀಕರಣ ಮಂಡಳಿ
  9. ರಿಚರ್ಡ್ ವಿನ್ಸೆಂಟ್ ಡಿಸೋಜ (IAS) – ಕಾರ್ಯದರ್ಶಿ ಸರ್ಕಾರಿ ಯೋಜನೆ ಕಾರ್ಯಕ್ರಮಗಳ ಉಸ್ತುವಾರಿ ಮತ್ತು ಅಂಕಿಅಂಶಗಳ ಇಲಾಖೆ.
  10. ಯಶ್ವಂತ್ ವಿ. ಗುರುಕರ್ (IAS) – ಜಿಲ್ಲಾಧಿಕಾರಿ, ಕಲಬುರಗಿ
  11. ನಕುಲ್.ಎಸ್.ಎಸ್ (IAS) – ಕೇಂದ್ರ ಹಣಕಾಸು ಇಲಾಖೆ ಆಪ್ತ ಕಾರ್ಯದರ್ಶಿ
  12. ವಿದ್ಯಾ.ಪಿ.ಐ (IAS) – ಮುಖ್ಯ ಕಾರ್ಯ ನಿರ್ವಹಣಾಕಾರಿ- ಇ.ಗೌರ್ನಮೆಂಟ್
  13. ಕನಗವಲ್ಲಿ (IAS) – ಆಯುಕ್ತರು, ಆಹಾರ ಮತ್ತು ನಾಗರಿಕ ಪೂರೈಕೆ
  14. ಶಿವಕುಮಾರ್.ಕೆ.ಬಿ (IAS) – ಆಪ್ತ ಕಾರ್ಯದರ್ಶಿ, ಕೌಶಲ್ಯಾಭಿವೃದ್ದಿ ಇಲಾಖೆ
  15. ಡಾ.ರಾಮ್‍ಪ್ರಸಾದ್ ಮನೋಹರ್ (IAS) – ವಿಶೇಷ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಎಸ್ಟೇಟ್)
  16. ವಾಸಿರೆಡ್ಡಿ ವಿಜಯ ಜೋತ್ಸ್ನಾ (IAS) – ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್(ಕೆಎಸ್‍ಐಸಿ)
  17. ಮಂಜುಶ್ರೀ.ಎನ್ (IAS) – ನಿರ್ದೇಶಕರು, ಪೌರಾಡಳಿತ
  18. ವೆಂಕಟೇಶ್‍ಕುಮಾರ್.ಆರ್ (IAS) – ಮುಖ್ಯ ಚುನಾವಣಾಧಿಕಾರಿ ಮತ್ತು ಡಿಪಿಎಆರ್
  19. ವಿನೋದ್ ಪ್ರಿಯ (IAS) – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಖನಿಜ ನಿಗಮ
  20. ಕೃಷ್ಣ ಬಜ್ಪೈ (IAS) – ಪ್ರಾದೇಶಿಕ ಆಯುಕ್ತರು, ಕಲಬುರುಗಿ
  21. ಡಾ.ರಾಜೇಂದ್ರ.ಕೆ (IAS) – ಸಹಕಾರ ಸಂಘಗಳ ರಿಜಿಸ್ಟ್ರಾರ್
  22. ರಮೇಶ್.ಬಿ.ಎಸ್ (IAS) – ಜಿಲ್ಲಾಧಿಕಾರಿ, ಚಾಮರಾಜನಗರ
  23. ಮಂಜುನಾಥ್.ಜೆ (IAS) – ಆಯುಕ್ತರು, ಆಯುಷ್ ಇಲಾಖೆ
  24. ಗಿರೀಶ್.ಆರ್ (IAS) – ಆಯುಕ್ತರು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ
  25. ಡಾ.ಮಮತ.ಬಿ.ಆರ್ (IAS) – ಆಯುಕ್ತರು, ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಅಂಚೆ ವಿಭಾಗ
  26. ಹಿರೇಮಠ(IAS) – ಪ್ರಾದೇಶಿಕ ಆಯುಕ್ತರು, ಬೆಳಗಾವಿ
  27. ದಿವ್ಯಾ ಪ್ರಭು (IAS) – ಜಿಲ್ಲಾಧಿಕಾರಿ, ಚಿತ್ರದುರ್ಗ
  28. ಶುಭ ಕಲ್ಯಾಣ್ (IAS) – ನಿರ್ದೇಶಕರು, ಇ- ಆಡಳಿತ, ಆರ್​​ಡಿಪಿಆರ್, ಬೆಂಗಳೂರು
  29. ಶಿಲ್ಪಾ ನಾಗ್ (IAS) – ಆಯುಕ್ತರು, ಗ್ರಾಮೀಣಾಭಿವೃದ್ಧಿ ಇಲಾಖೆ
  30. ನಲ್ಮಿ ಅತುಲ್ (IAS) – ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ
  31. ಪ್ರಶಾಂತ್‍ಕುಮಾರ್ ಮಿಶ್ರ (IAS) – ವ್ಯವಸ್ಥಾಪಕ ನಿರ್ದೇಶಕರು, ಮೆಸ್ಕಾಂ
  32. ಗುರುದತ್ತ ಹೆಗಡೆ (IAS) – ಜಿಲ್ಲಾಧಿಕಾರಿ, ಧಾರವಾಡ
  33. ರಘುನಂದನ್ ಮೂರ್ತಿ (IAS) – ಜಿಲ್ಲಾಧಿಕಾರಿ, ಹಾವೇರಿ
  34. ಗಂಗಾಧರ ಸ್ವಾಮಿ(IAS) – ಉಪಕಾರ್ಯದರ್ಶಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆ
  35. ವಿದ್ಯಾಕುಮಾರಿ (IAS) – ಸಿಇಒ, ತುಮಕೂರು
  36. ವರ್ಣಿತ್ ನೇಗಿ (IAS) – ಜಂಟಿ ನಿರ್ದೇಶಕರು, ಆಡಳಿತ ತರಬೇತಿ ಕೇಂದ್ರ ಮೈಸೂರು
  37. ರಾಹುಲ್ ಶರಣಪ್ಪ ಸಂಕನೂರು (IAS) – ಬಿಬಿಎಂಪಿ, ಉಪಾಯುಕ್ತರು
  38. ಡಾ.ಆಕಾಶ್ .ಎಸ್ (IAS) – ಸಿಇಒ, ಕೊಡುಗು
  39. ಪ್ರತೀಕ್ ಬಾಯಲ್ (IAS) – ವಿಶೇಷ ಭೂಸ್ವಾನಾಕಾರಿ, ಬಿಬಿಎಂಪಿ
  40. ಅಶ್ವಿಜ.ಬಿ.ವಿ (IAS) – ನಿರ್ದೇಶಕರು, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ
  41. ಮೋನಾ ರೋತ್ (IAS) – ಆಯುಕ್ತರು, ಕಲಬರುಗಿ ಮಹಾನಗರ ಪಾಲಿಕೆ.
  42. ಆನಂದ್ ಪ್ರಕಾಶ್ ಮೀನಾ(IAS) – ಉಪಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Sat, 31 December 22

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​