AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್ ಅಧಿಕಾರಿಗಳ ಬೆನ್ನಲ್ಲೇ 53 ಐಪಿಎಸ್​ ಅಧಿಕಾರಿಗಳಿಗೆ ನ್ಯೂ ಇಯರ್​ ಗಿಫ್ಟ್​​ ನೀಡಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ 53 ಐಪಿಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ನ್ಯೂ ಇಯರ್​ ಗಿಫ್ಟ್​​ ಕೊಟ್ಟಿದೆ.

ಐಎಎಸ್ ಅಧಿಕಾರಿಗಳ ಬೆನ್ನಲ್ಲೇ 53 ಐಪಿಎಸ್​ ಅಧಿಕಾರಿಗಳಿಗೆ ನ್ಯೂ ಇಯರ್​ ಗಿಫ್ಟ್​​ ನೀಡಿದ ರಾಜ್ಯ ಸರ್ಕಾರ
ವಿಧಾನಸೌಧ
TV9 Web
| Edited By: |

Updated on:Dec 31, 2022 | 6:20 PM

Share

ಬೆಂಗಳೂರು: ರಾಜ್ಯ ಸರ್ಕಾರ ಕೆಲ ಗಂಟೆಗಳ ಹಿಂದೆ 42 ಐಎಎಸ್ (IAS) ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ಆದೇಶ ಹೊರಡಿಸಿತ್ತು. ಈಗ 53 ಐಪಿಎಸ್ (IPS)​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ನ್ಯೂ ಇಯರ್​ ಗಿಫ್ಟ್​​ ಕೊಟ್ಟಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ಪಡೆದ ಅಧಿಕಾರಿಗಳು

  1. ಅಲೋಕ್ ಮೋಹನ್ ಡಿಜಿಪಿ (ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್)
  2.  ಸಿ ಹೆಚ್ ಪ್ರತಾಪ್ ರೆಡ್ಡಿ ಡಿಜಿಪಿ ಬೆಂಗಳೂರು ನಗರ
  3. ಮನೀಶ್ ಖಾರ್ಬಿಕರ್ ಡಿಜಿಪಿ (ಕಾರಾಗೃಹಗಳು) ಕಲಬುರಗಿ
  4. ಎನ್ ಸತೀಶ್ ಕುಮಾರ್ ಕಲಬುರಗಿ ಈಶಾನ್ಯ ರೇಂಜ್‌ ಐಜಿಪಿ
  5. ಸೌಮೇಂದು ಮುಖರ್ಜಿ ಎಡಿಜಿಪಿ ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣದ
  6. ಎಂ ಚಂದ್ರಶೇಖರ್ ಬೆಂಗಳೂರು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್
  7. ರಮಣ್ ಗುಪ್ತಾ ಐಜಿಪಿ ಬೆಂಗಳೂರು ಉತ್ತರ ವಲಯ
  8. ಬಿ ಆರ್ ರವಿಕಾಂತೇಗೌಡ ಐಜಿಪಿ ಬೆಂಗಳೂರು ಕೇಂದ್ರ ವಲಯ
  9. ಬಿ ಎಸ್ ಲೋಕೇಶ್ ಕುಮಾರ್ ಐಜಿಪಿ ಬಳ್ಳಾರಿ ವಲಯ

ಇನ್ನು ಈ ಬಡ್ತಿ ಪಡೆಯುವ ಪಟ್ಟಿಯಲ್ಲಿ ಐಪಿಎಸ್​ ಅಧಿಕಾರಿ ಹೇಮಂತ್​ ನಿಂಬಾಳ್ಕರ್​ ಹೆಸರು ಸಹ ಇತ್ತು. ಆದ್ರೆ, ಅವರ ಮೇಲೆ ಕೆಲ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಅವರ ಬಡ್ತಿಯನ್ನು ತಡೆ ಹಿಡಿದಿದೆ ಎಂದು ತಿಳಿದುಬಂದಿದೆ. ನಿರ್ಭಯಾ ಸೇಫ್ಟಿ ಟೆಂಡರ್ ವಿಚಾರಕ್ಕೆ ಸಂಬಂಧಿಸಿ 2021ರಲ್ಲಿ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮತ್ತು ನಿಂಬಾಳ್ಕರ್ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಈ ಘಟನೆ ನಂತರ ಸರ್ಕಾರ ಇಬ್ಬರನ್ನು ವರ್ಗಾವಣೆ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Sat, 31 December 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು