AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್ ಅಧಿಕಾರಿಗಳ ಬೆನ್ನಲ್ಲೇ 53 ಐಪಿಎಸ್​ ಅಧಿಕಾರಿಗಳಿಗೆ ನ್ಯೂ ಇಯರ್​ ಗಿಫ್ಟ್​​ ನೀಡಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ 53 ಐಪಿಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ನ್ಯೂ ಇಯರ್​ ಗಿಫ್ಟ್​​ ಕೊಟ್ಟಿದೆ.

ಐಎಎಸ್ ಅಧಿಕಾರಿಗಳ ಬೆನ್ನಲ್ಲೇ 53 ಐಪಿಎಸ್​ ಅಧಿಕಾರಿಗಳಿಗೆ ನ್ಯೂ ಇಯರ್​ ಗಿಫ್ಟ್​​ ನೀಡಿದ ರಾಜ್ಯ ಸರ್ಕಾರ
ವಿಧಾನಸೌಧ
TV9 Web
| Edited By: ವಿವೇಕ ಬಿರಾದಾರ|

Updated on:Dec 31, 2022 | 6:20 PM

Share

ಬೆಂಗಳೂರು: ರಾಜ್ಯ ಸರ್ಕಾರ ಕೆಲ ಗಂಟೆಗಳ ಹಿಂದೆ 42 ಐಎಎಸ್ (IAS) ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ಆದೇಶ ಹೊರಡಿಸಿತ್ತು. ಈಗ 53 ಐಪಿಎಸ್ (IPS)​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ನ್ಯೂ ಇಯರ್​ ಗಿಫ್ಟ್​​ ಕೊಟ್ಟಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ಪಡೆದ ಅಧಿಕಾರಿಗಳು

  1. ಅಲೋಕ್ ಮೋಹನ್ ಡಿಜಿಪಿ (ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್)
  2.  ಸಿ ಹೆಚ್ ಪ್ರತಾಪ್ ರೆಡ್ಡಿ ಡಿಜಿಪಿ ಬೆಂಗಳೂರು ನಗರ
  3. ಮನೀಶ್ ಖಾರ್ಬಿಕರ್ ಡಿಜಿಪಿ (ಕಾರಾಗೃಹಗಳು) ಕಲಬುರಗಿ
  4. ಎನ್ ಸತೀಶ್ ಕುಮಾರ್ ಕಲಬುರಗಿ ಈಶಾನ್ಯ ರೇಂಜ್‌ ಐಜಿಪಿ
  5. ಸೌಮೇಂದು ಮುಖರ್ಜಿ ಎಡಿಜಿಪಿ ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣದ
  6. ಎಂ ಚಂದ್ರಶೇಖರ್ ಬೆಂಗಳೂರು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್
  7. ರಮಣ್ ಗುಪ್ತಾ ಐಜಿಪಿ ಬೆಂಗಳೂರು ಉತ್ತರ ವಲಯ
  8. ಬಿ ಆರ್ ರವಿಕಾಂತೇಗೌಡ ಐಜಿಪಿ ಬೆಂಗಳೂರು ಕೇಂದ್ರ ವಲಯ
  9. ಬಿ ಎಸ್ ಲೋಕೇಶ್ ಕುಮಾರ್ ಐಜಿಪಿ ಬಳ್ಳಾರಿ ವಲಯ

ಇನ್ನು ಈ ಬಡ್ತಿ ಪಡೆಯುವ ಪಟ್ಟಿಯಲ್ಲಿ ಐಪಿಎಸ್​ ಅಧಿಕಾರಿ ಹೇಮಂತ್​ ನಿಂಬಾಳ್ಕರ್​ ಹೆಸರು ಸಹ ಇತ್ತು. ಆದ್ರೆ, ಅವರ ಮೇಲೆ ಕೆಲ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಅವರ ಬಡ್ತಿಯನ್ನು ತಡೆ ಹಿಡಿದಿದೆ ಎಂದು ತಿಳಿದುಬಂದಿದೆ. ನಿರ್ಭಯಾ ಸೇಫ್ಟಿ ಟೆಂಡರ್ ವಿಚಾರಕ್ಕೆ ಸಂಬಂಧಿಸಿ 2021ರಲ್ಲಿ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮತ್ತು ನಿಂಬಾಳ್ಕರ್ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಈ ಘಟನೆ ನಂತರ ಸರ್ಕಾರ ಇಬ್ಬರನ್ನು ವರ್ಗಾವಣೆ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Sat, 31 December 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು