AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್ ಅಧಿಕಾರಿಗಳ ಬೆನ್ನಲ್ಲೇ 53 ಐಪಿಎಸ್​ ಅಧಿಕಾರಿಗಳಿಗೆ ನ್ಯೂ ಇಯರ್​ ಗಿಫ್ಟ್​​ ನೀಡಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ 53 ಐಪಿಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ನ್ಯೂ ಇಯರ್​ ಗಿಫ್ಟ್​​ ಕೊಟ್ಟಿದೆ.

ಐಎಎಸ್ ಅಧಿಕಾರಿಗಳ ಬೆನ್ನಲ್ಲೇ 53 ಐಪಿಎಸ್​ ಅಧಿಕಾರಿಗಳಿಗೆ ನ್ಯೂ ಇಯರ್​ ಗಿಫ್ಟ್​​ ನೀಡಿದ ರಾಜ್ಯ ಸರ್ಕಾರ
ವಿಧಾನಸೌಧ
TV9 Web
| Edited By: |

Updated on:Dec 31, 2022 | 6:20 PM

Share

ಬೆಂಗಳೂರು: ರಾಜ್ಯ ಸರ್ಕಾರ ಕೆಲ ಗಂಟೆಗಳ ಹಿಂದೆ 42 ಐಎಎಸ್ (IAS) ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ಆದೇಶ ಹೊರಡಿಸಿತ್ತು. ಈಗ 53 ಐಪಿಎಸ್ (IPS)​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ನ್ಯೂ ಇಯರ್​ ಗಿಫ್ಟ್​​ ಕೊಟ್ಟಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ಪಡೆದ ಅಧಿಕಾರಿಗಳು

  1. ಅಲೋಕ್ ಮೋಹನ್ ಡಿಜಿಪಿ (ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್)
  2.  ಸಿ ಹೆಚ್ ಪ್ರತಾಪ್ ರೆಡ್ಡಿ ಡಿಜಿಪಿ ಬೆಂಗಳೂರು ನಗರ
  3. ಮನೀಶ್ ಖಾರ್ಬಿಕರ್ ಡಿಜಿಪಿ (ಕಾರಾಗೃಹಗಳು) ಕಲಬುರಗಿ
  4. ಎನ್ ಸತೀಶ್ ಕುಮಾರ್ ಕಲಬುರಗಿ ಈಶಾನ್ಯ ರೇಂಜ್‌ ಐಜಿಪಿ
  5. ಸೌಮೇಂದು ಮುಖರ್ಜಿ ಎಡಿಜಿಪಿ ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣದ
  6. ಎಂ ಚಂದ್ರಶೇಖರ್ ಬೆಂಗಳೂರು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್
  7. ರಮಣ್ ಗುಪ್ತಾ ಐಜಿಪಿ ಬೆಂಗಳೂರು ಉತ್ತರ ವಲಯ
  8. ಬಿ ಆರ್ ರವಿಕಾಂತೇಗೌಡ ಐಜಿಪಿ ಬೆಂಗಳೂರು ಕೇಂದ್ರ ವಲಯ
  9. ಬಿ ಎಸ್ ಲೋಕೇಶ್ ಕುಮಾರ್ ಐಜಿಪಿ ಬಳ್ಳಾರಿ ವಲಯ

ಇನ್ನು ಈ ಬಡ್ತಿ ಪಡೆಯುವ ಪಟ್ಟಿಯಲ್ಲಿ ಐಪಿಎಸ್​ ಅಧಿಕಾರಿ ಹೇಮಂತ್​ ನಿಂಬಾಳ್ಕರ್​ ಹೆಸರು ಸಹ ಇತ್ತು. ಆದ್ರೆ, ಅವರ ಮೇಲೆ ಕೆಲ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಅವರ ಬಡ್ತಿಯನ್ನು ತಡೆ ಹಿಡಿದಿದೆ ಎಂದು ತಿಳಿದುಬಂದಿದೆ. ನಿರ್ಭಯಾ ಸೇಫ್ಟಿ ಟೆಂಡರ್ ವಿಚಾರಕ್ಕೆ ಸಂಬಂಧಿಸಿ 2021ರಲ್ಲಿ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮತ್ತು ನಿಂಬಾಳ್ಕರ್ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಈ ಘಟನೆ ನಂತರ ಸರ್ಕಾರ ಇಬ್ಬರನ್ನು ವರ್ಗಾವಣೆ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Sat, 31 December 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ