AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS Transfer: ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯದಲ್ಲಿ ವರ್ಗಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಮಧ್ಯೆ ರಾಜ್ಯ ಸರ್ಕಾರ ನಾಲ್ವರು ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

IPS Transfer: ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವರ್ಗಾವಣೆ ಪತ್ರ (ಎಡಚಿತ್ರ) ಪ್ರಾತಿನಿಧಿಕಚಿತ್ರ (ಬಲಚಿತ್ರ)
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on: Jul 12, 2023 | 2:21 PM

Share

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರತಿಪಕ್ಷಗಳು ಇದನ್ನು ರಾಜಕೀಯ ಅಸ್ತ್ರವಾಗಿ ಮಾಡಿಕೊಂಡಿದ್ದು, ಸದನದಲ್ಲಿ ಕೋಲಾಹಲ ಎಬ್ಬಿಸಿವೆ. ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿಯವರು (HD Kumaraswamy) ವರ್ಗಾವಣೆ ವಿಚಾರವಾಗಿ ರಾಜ್ಯ ಸರ್ಕಾರವನ್ನು (Karnataka Government) ಪೆನ್​​ ಡ್ರೈವ್​​ನಿಂದ ತಿವಿಯುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ನಾಲ್ವರು ಐಪಿಎಸ್​ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳು

  1. ಸಿದ್ದರಾಮಪ್ಪ, ಪೊಲೀಸ್​ ಆಯುಕ್ತರು, ಬೆಳಗಾವಿ ನಗರಕ್ಕೆ ವರ್ಗ
  2. ವರ್ತಿಕಾ ಕಟಿಯಾರ್, ಎಸ್​ಪಿ, ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗ
  3. ಸಿರಿಗೌರಿ, ಡಿಸಿಪಿ, ಆಡಳಿತ ವಿಭಾಗಕ್ಕೆ ವರ್ಗ
  4. ಅನೂಪ್ ಶೆಟ್ಟಿ, ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿಗೆ ವರ್ಗ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More