AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಣಾಸಿಗೆ ಕರ್ನಾಟಕ ರೇಷ್ಮೆ ಮಾರುಕಟ್ಟೆ ವ್ಯಾಪ್ತಿ ವಿಸ್ತರಣೆ; ಉತ್ತರ ಪ್ರದೇಶ ಸರ್ಕಾರದ ಜತೆ ಕರ್ನಾಟಕ ಸರ್ಕಾರ ಮಾತುಕತೆ

ಸಚಿವರ ನೇತೃತ್ವದ ನಿಯೋಗದಲ್ಲಿ ಕೆಎಸ್‌ಎಂಬಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸೇರಿದಂತೆ ರೇಷ್ಮೆ ಇಲಾಖೆಯ ಹಿರಿಯ ಅಧಿಕಾರಿಗಳು ತೆರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ವಾರಣಾಸಿಗೆ ಕರ್ನಾಟಕ ರೇಷ್ಮೆ ಮಾರುಕಟ್ಟೆ ವ್ಯಾಪ್ತಿ ವಿಸ್ತರಣೆ; ಉತ್ತರ ಪ್ರದೇಶ ಸರ್ಕಾರದ ಜತೆ ಕರ್ನಾಟಕ ಸರ್ಕಾರ ಮಾತುಕತೆ
ರೇಷ್ಮೆ ಮಾರುಕಟ್ಟೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Nov 16, 2021 | 5:45 PM

Share

ಬೆಂಗಳೂರು: ವಾರಣಾಸಿಗೆ ಕರ್ನಾಟಕ ರೇಷ್ಮೆ ಮಾರುಕಟ್ಟೆ ವ್ಯಾಪ್ತಿ ವಿಸ್ತರಣೆ ಯೋಜನೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರದ ಜೊತೆ ಕರ್ನಾಟಕ ರಾಜ್ಯ ಸರ್ಕಾರ ಚರ್ಚಿಸಲು ಮುಂದಾಗಿದೆ. ನವೆಂಬರ್ 18 ರಂದು ಸಚಿವ ನಾರಾಯಣ ಗೌಡ ನೇತೃತ್ವದ ನಿಯೋಗ ವಾರಣಾಸಿಗೆ ಭೇಟಿ ನೀಡಲಿದೆ. ಉತ್ತರ ಪ್ರದೇಶದ ರೇಷ್ಮೆ ಸಚಿವ ಸಿದ್ಧಾರ್ಥ ನಾಥ್ ಸಿಂಗ್ ಭೇಟಿ ಮಾಡಲು ನಿರ್ಧಾರ ಮಾಡಲಾಗಿದೆ.

ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಶಾಖೆ ತೆರೆಯುವ ಕುರಿತು ಹಾಗೂ ಕರ್ನಾಟಕದಿಂದ ವಾರಣಾಸಿಗೆ ರೇಷ್ಮೆ ಕಳುಹಿಸುವ ಸಂಬಂಧ ರೇಷ್ಮೆ ಸಚಿವ ನಾರಾಯಣ ಗೌಡ ಸಭೆ ನಡೆಸಲಿದ್ದಾರೆ. ವಾರಣಾಸಿಗೆ ಸಂಪೂರ್ಣ ರೇಷ್ಮೆಯನ್ನು ಕರ್ನಾಟಕದಿಂದಲೇ ಪೂರೈಸುವ ಸಂಬಂಧ ಉತ್ತರ ಪ್ರದೇಶ ರೇಷ್ಮೆ ಸಚಿವರ ಜೊತೆ ಅವರು ಚರ್ಚೆ ನಡೆಸಲಿದ್ದಾರೆ. ಸಚಿವರ ನೇತೃತ್ವದ ನಿಯೋಗದಲ್ಲಿ ಕೆಎಸ್‌ಎಂಬಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸೇರಿದಂತೆ ರೇಷ್ಮೆ ಇಲಾಖೆಯ ಹಿರಿಯ ಅಧಿಕಾರಿಗಳು ತೆರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ರಾಜ್ಯದ ಮಿನಿ ವಿಧಾನಸೌಧಗಳ ಹೆಸರು ಬದಲಾವಣೆ ಕರ್ನಾಟಕ ರಾಜ್ಯದ ಮಿನಿ ವಿಧಾನಸೌಧಗಳ ಹೆಸರು ಬದಲಾವಣೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ತಾಲೂಕಿನಲ್ಲಿ ಇರುವ ಮಿನಿ ವಿಧಾನಸೌಧಗಳ ಹೆಸರು ತಾಲೂಕು ಆಡಳಿತ ಸೌಧ ಎಂದು ಬದಲಾವಣೆ ಮಾಡಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Reshamandi: ಭಾರತದ ರೇಷ್ಮೆಯನ್ನು ಚೀನಾ ಜತೆಗೆ ಸ್ಪರ್ಧಿಸಲು ಸಜ್ಜುಗೊಳಿಸುವುದೇ ಅಗ್ರಿಟೆಕ್ ಸ್ಟಾರ್ಟ್​ಅಪ್ ರೇಶಮಂಡಿ ಗುರಿ

ಇದನ್ನೂ ಓದಿ: ಬಿರು ಬಿಸಿಲಿನ ವಿಜಯಪುರದಲ್ಲಿ ರೇಷ್ಮೆ ಬೆಳೆ ಬೆಳೆದ ರೈತ

Published On - 5:43 pm, Tue, 16 November 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್