AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲಗಳಲ್ಲಿ ಗೋಪೂಜೆ ನೆರವೇರಿಸಲು ಅಧಿಕಾರಿಗಳ ನಿಯೋಜನೆ

ಆಯಾ ಜಿಲ್ಲೆಗಳಲ್ಲಿ ಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿರುತ್ತದೆ.

ದೇಗುಲಗಳಲ್ಲಿ ಗೋಪೂಜೆ ನೆರವೇರಿಸಲು ಅಧಿಕಾರಿಗಳ ನಿಯೋಜನೆ
ಗೋಪೂಜೆ ಮಾಡಿದ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 03, 2021 | 8:29 PM

Share

ಬೆಂಗಳೂರು: ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ. ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯಾ ಜಿಲ್ಲೆಗಳಲ್ಲಿ ಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿರುತ್ತದೆ. ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ದೀಪಾವಳಿ ಹಬ್ಬದಂದು ಗೋಪೂಜೆ ಮಾಡುವಂತೆ ದೇಗುಲಗಳಿಗೆ ಕರ್ನಾಟಕ ಸರ್ಕಾರ ಆದೇಶ ನೀಡಿದೆ. ದೇಗುಲಗಳಲ್ಲಿ ಗೋಪೂಜೆ ಮಾಡಲು ಸರ್ಕಾರದ ಆದೇಶಿಸಿದೆ. ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಯಲ್ಲಿ ಪೂಜೆಗೆ ಸೂಚನೆ ಕೊಡಲಾಗಿದೆ.

ಬಲಿಪಾಡ್ಯಮಿ ದಿನದಂದು ಇಲಾಖೆಯ ದೇವಾಲಯಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಕೊಡಲಾಗಿದೆ. ಬಲಿಪಾಡ್ಯಮಿ ದಿನ ಸಂಜೆ 5.30 ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ದೀಪಾವಳಿ ಹಬ್ಬದಂದು ದೇಗುಲಗಳಲ್ಲಿ ಗೋಪೂಜೆ ಮಾಡುವಂತೆ ಕರ್ನಾಟಕ ಸರ್ಕಾರದ ಆದೇಶ ಇದನ್ನೂ ಓದಿ: Deepavali 2021: ಕಾಶ್ಮೀರದ ಗಡಿಯಲ್ಲಿ ಸೈನಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!