AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲಗಳಲ್ಲಿ ಗೋಪೂಜೆ ನೆರವೇರಿಸಲು ಅಧಿಕಾರಿಗಳ ನಿಯೋಜನೆ

ಆಯಾ ಜಿಲ್ಲೆಗಳಲ್ಲಿ ಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿರುತ್ತದೆ.

ದೇಗುಲಗಳಲ್ಲಿ ಗೋಪೂಜೆ ನೆರವೇರಿಸಲು ಅಧಿಕಾರಿಗಳ ನಿಯೋಜನೆ
ಗೋಪೂಜೆ ಮಾಡಿದ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 03, 2021 | 8:29 PM

Share

ಬೆಂಗಳೂರು: ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ. ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯಾ ಜಿಲ್ಲೆಗಳಲ್ಲಿ ಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿರುತ್ತದೆ. ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ದೀಪಾವಳಿ ಹಬ್ಬದಂದು ಗೋಪೂಜೆ ಮಾಡುವಂತೆ ದೇಗುಲಗಳಿಗೆ ಕರ್ನಾಟಕ ಸರ್ಕಾರ ಆದೇಶ ನೀಡಿದೆ. ದೇಗುಲಗಳಲ್ಲಿ ಗೋಪೂಜೆ ಮಾಡಲು ಸರ್ಕಾರದ ಆದೇಶಿಸಿದೆ. ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಯಲ್ಲಿ ಪೂಜೆಗೆ ಸೂಚನೆ ಕೊಡಲಾಗಿದೆ.

ಬಲಿಪಾಡ್ಯಮಿ ದಿನದಂದು ಇಲಾಖೆಯ ದೇವಾಲಯಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಕೊಡಲಾಗಿದೆ. ಬಲಿಪಾಡ್ಯಮಿ ದಿನ ಸಂಜೆ 5.30 ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ದೀಪಾವಳಿ ಹಬ್ಬದಂದು ದೇಗುಲಗಳಲ್ಲಿ ಗೋಪೂಜೆ ಮಾಡುವಂತೆ ಕರ್ನಾಟಕ ಸರ್ಕಾರದ ಆದೇಶ ಇದನ್ನೂ ಓದಿ: Deepavali 2021: ಕಾಶ್ಮೀರದ ಗಡಿಯಲ್ಲಿ ಸೈನಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ