AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯ 225 ವಾರ್ಡ್ ನಕ್ಷೆ ಬಿಡುಗಡೆ, ನಿಮ್ಮ ವಾರ್ಡ್ ನಕ್ಷೆ ನೋಡುವುದು ಹೇಗೆ? ಇಲ್ಲಿದೆ ವಿವರ

ಬಿಬಿಎಂಪಿ ಚುನಾವಣೆ ಸಂಬಂಧ ಒಟ್ಟು 225 ವಾರ್ಡ್‌ಗಳನ್ನು ಅಂತಿಮಗೊಳಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ. ಇದೀಗ ವಾರ್ಡ್​ ಪುನರ್​ ವಿಂಗಡಣೆಯ ಅಂತಿಮ ಪಟ್ಟಿಯ ನಕ್ಷೆ ಬಿಡುಗಡೆ ಮಾಡಿದೆ. ಪುನರ್ ಪರಿಶೀಲನೆ ಮಾಡಿ ಪಾಲಿಕೆಗೆ ಸಂಬಂಧಿಸಿದಂತೆ 225 ವಾರ್ಡ್​ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿಗರು ತಮ್ಮ ವಾರ್ಡ್​ಗಳ ನಕ್ಷೆಯನ್ನ ವೀಕ್ಷಿಸಬಹುದು.

ಬಿಬಿಎಂಪಿಯ 225 ವಾರ್ಡ್ ನಕ್ಷೆ ಬಿಡುಗಡೆ, ನಿಮ್ಮ ವಾರ್ಡ್ ನಕ್ಷೆ ನೋಡುವುದು ಹೇಗೆ? ಇಲ್ಲಿದೆ ವಿವರ
ಬಿಬಿಎಂಪಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 01, 2023 | 11:40 AM

ಬೆಂಗಳೂರು, (ಅಕ್ಟೋಬರ್ 01) : ಬಿಬಿಎಂಪಿ ಚುನಾವಣೆ (BBM ELection)ನಡೆಯುವ ಕಾಲ ಸಮೀಪಿಸಿದ್ದು, ಬಿಬಿಎಂಪಿ ವಾರ್ಡ್‌ (BBMP Wards) ಮರುವಿಂಗಡಣೆಯ ಅಂತಿಮ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 225 ವಾರ್ಡ್‌ಗಳನ್ನು ಅಂತಿಮಗೊಳಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ. ಇದೀಗ ವಾರ್ಡ್​ ಪುನರ್​ ವಿಂಗಡಣೆಯ ಅಂತಿಮ ಪಟ್ಟಿಯ ನಕ್ಷೆ ಬಿಡುಗಡೆ ಮಾಡಿದೆ. ಪುನರ್ ಪರಿಶೀಲನೆ ಮಾಡಿ ಪಾಲಿಕೆಗೆ ಸಂಬಂಧಿಸಿದಂತೆ 225 ವಾರ್ಡ್​ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿಗರು ತಮ್ಮ ವಾರ್ಡ್​ಗಳ ನಕ್ಷೆಯನ್ನ ವೀಕ್ಷಿಸಬಹುದು. ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸ್ಸುಗಳನ್ನು ಸರ್ಕಾರವು ಒಪ್ಪಿಕೊಂಡಿದ್ದು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿನಿಯಮ, 2020ರ ಕಲಂ 7ರಲ್ಲಿ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಲಾಗಿದೆ. ಪುನರ್ ಪರಿಶೀಲನೆ ಮಾಡಿ BBMP 225 ವಾರ್ಡ್​ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದೆ. bbmpdelimitation2023.com/ ವೆಬ್​ಸೈಟ್​ನಲ್ಲಿ ವಾರ್ಡ್​ ಮಾಹಿತಿ ಲಭ್ಯವಿದೆ. ಹಾಗೇ ಈ ವೆಬ್​ಸೈಟ್​ನಲ್ಲಿ ತಮ್ಮ ವಾರ್ಡ್​ಗಳ ನಕ್ಷೆಯನ್ನ ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಅಂತಿಮ ಪಟ್ಟಿ ಪ್ರಕಟ, 225 ವಾರ್ಡಗಳನ್ನು ಅಧಿಕೃತಗೊಳಿಸಿದ ಸರ್ಕಾರ

ಆಗಸ್ಟ್ 18ರಂದು ವಾರ್ಡ್ ಮರುವಿಂಗಡನೆಯ ಕರಡು ಪಟ್ಟಿಯನ್ನು ಪ್ರಕಟಿಸಿದ್ದ ಸರ್ಕಾರ, ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು. ವಾರ್ಡ್‌ಗಳ ಮರು ವಿಂಗಡಣೆ ಸಮಸ್ಯೆ ಇತ್ಯರ್ಥವಾಗಿರುವುದರಿಂದ ಇದೇ ವರ್ಷ ಡಿಸೆಂಬರ್‌ನಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಕ್ರಮ
ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಕ್ರಮ