AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತರ ಮದ್ಯಪಾನಕ್ಕೆ ಹೈಕೋರ್ಟ್ ಬ್ರೇಕ್! ವಯಸ್ಸಿನ ಪರೀಕ್ಷೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಯಾರಿಗೆ ಶಿಕ್ಷೆ?

ಕರ್ನಾಟಕ ಹೈಕೋರ್ಟ್ ಪಬ್, ಬ್ರೀವರಿಗಳಲ್ಲಿ ಅಪ್ರಾಪ್ತರು ಮದ್ಯಪಾನ ಮಾಡುವುದಕ್ಕೆ ಕಡಿವಾಣ ಹಾಕಿದೆ. ಗ್ರಾಹಕರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸಲು ಆದೇಶಿಸಿದೆ. ಅಪ್ರಾಪ್ತರಿಗೆ ಮದ್ಯ ನೀಡಿದರೆ ಮಾಲೀಕರೇ ಸಂಪೂರ್ಣ ಹೊಣೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 'ಅಪ್ರಾಪ್ತರಿಗೆ ಮದ್ಯ ನಿಷೇಧ' ಫಲಕಗಳು ಕಡ್ಡಾಯ. ಸಮಾಜದ ಹಿತದೃಷ್ಟಿಯಿಂದ ಈ ತೀರ್ಪು ಅತ್ಯಗತ್ಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಅಪ್ರಾಪ್ತರ ಮದ್ಯಪಾನಕ್ಕೆ ಹೈಕೋರ್ಟ್ ಬ್ರೇಕ್! ವಯಸ್ಸಿನ ಪರೀಕ್ಷೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಯಾರಿಗೆ ಶಿಕ್ಷೆ?
ಸಾಂದರ್ಭಿಕ ಚಿತ್ರ Image Credit source: Tv9 kannada
Ramesha M
| Edited By: |

Updated on: Mar 25, 2026 | 3:47 PM

Share

ಬೆಂಗಳೂರು, ಮಾ.25: ಪಬ್ ಮತ್ತು ಬ್ರೀವರಿಗಳಲ್ಲಿ ಅಪ್ರಾಪ್ತರು ಮದ್ಯಪಾನ ಮಾಡುವ ಪ್ರವೃತ್ತಿಗೆ ಕರ್ನಾಟಕ ಹೈಕೋರ್ಟ್ ಗಂಭೀರ ಕಡಿವಾಣ ಹಾಕಿದೆ. ಅಪ್ರಾಪ್ತರನ್ನು ಮದ್ಯಪಾನದ ವ್ಯಸನದಿಂದ ರಕ್ಷಿಸುವುದು ಆಡಳಿತ ಮಂಡಳಿಯ ನೈತಿಕ ಮತ್ತು ಶಾಸನಾತ್ಮಕ ಕರ್ತವ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬ್ರೀವರಿಗಳಿಗೆ ಗ್ರಾಹಕರು ಪ್ರವೇಶಿಸುವಾಗಲೇ ಅವರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮದ್ಯ ಸರಬರಾಜು ಮಾಡುವ ಸಂದರ್ಭದಲ್ಲೂ ಸಿಬ್ಬಂದಿಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಿದೆ.

“ಅಪ್ರಾಪ್ತರಿಗೆ ಮದ್ಯ ನೀಡಲಾಗುವುದಿಲ್ಲ” ಎಂಬ ಎಚ್ಚರಿಕೆ ಫಲಕಗಳನ್ನು ಪ್ರತಿಯೊಂದು ಬ್ರೀವರಿಯಲ್ಲಿ ಎದ್ದು ಕಾಣುವಂತೆ ಹಾಕಿರಬೇಕು. ಅಪ್ರಾಪ್ತರು ಬ್ರೀವರಿಗಳ ಒಳಗೆ ಕದ್ದುಮುಚ್ಚಿ ಮದ್ಯಪಾನ ಮಾಡಿದರೂ ಸಹ, ಅದಕ್ಕೆ ಅಲ್ಲಿನ ಆಡಳಿತ ಮಂಡಳಿಯೇ ಸಂಪೂರ್ಣ ಹೊಣೆಯಾಗುತ್ತದೆ. ಈ ಜವಾಬ್ದಾರಿಯಿಂದ ಮಾಲೀಕರು ನುಣುಚಿಕೊಳ್ಳಲು ಸಾಧ್ಯವಿಲ್ಲ.

ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್​​​ಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ

ರಾಜರಾಜೇಶ್ವರಿ ನಗರದ ಬ್ರೀವರಿ ಮಾಲೀಕ ವಿ. ಚಿಟ್ಟಿಬಾಬು ವಿರುದ್ಧ ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡಿದ ಆರೋಪದಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಮದ್ಯಪಾನದಿಂದ ಅಪ್ರಾಪ್ತರನ್ನು ಕಾಪಾಡುವುದು ಸಮಾಜದ ಹಿತದೃಷ್ಟಿಯಿಂದ ಅತ್ಯಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ