AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ವೈದ್ಯೆಯರಿಗೆ ರಕ್ಷಣೆ ಕೊಡಲು ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ವೈದ್ಯರ ಮೇಲಿ‌ನ ಹಲ್ಲೆಗೆ ಶಿಕ್ಷೆ ಇದ್ದರೂ ಅದು ಕೇವಲ ಕಾಗದಲ್ಲಿದೆ ಮಾತ್ರ ಇದೆ. ರೋಗಿಗಳ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸುವ ಕೃತ್ಯ ಕೊನೆಯಾಗಿಲ್ಲ. ಹೀಗಾಗಿ ಪ್ರಸ್ತುತ ಕಾನೂನು ಬಿಗಿಗೊಳಿಸುವ ಜೊತೆಗೆ, ಮಹಿಳಾ ಸಿಬ್ಬಂದಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಲು ನಿರ್ಧರಿಸಲಾಗಿದೆ.

ಸರ್ಕಾರಿ ವೈದ್ಯೆಯರಿಗೆ ರಕ್ಷಣೆ ಕೊಡಲು ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
ವೈದ್ಯೆ
Vinay Kashappanavar
| Edited By: |

Updated on: Aug 26, 2024 | 8:16 AM

Share

ಬೆಂಗಳೂರು, ಆಗಸ್ಟ್​ 26: ಕೋಲ್ಕತ್ತಾದ ವೈದ್ಯೆ (Kolkata doctor) ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದೆ‌‌. ಕರ್ತವ್ಯ ನಿರ್ವಹಿಸುವ ಜಾಗದಲ್ಲಿ ಮಹಿಳಾ ವೈದ್ಯರು ಎಷ್ಟು ಸುರಕ್ಷಿತವಾಗಿರುತ್ತಾರೆ ಎಂಬ ಪ್ರಶ್ನೆ ಮೂಡಿಸಿದೆ. ಅತ್ಯಾಚಾರ, ಬರ್ಬರವಾಗಿ‌ ಕೊಲೆಗೀಡಾದ ವೈದ್ಯೆಗೆ ನ್ಯಾಯ ನೀಡುವಂತೆ ದೇಶಾದ್ಯಂತ ವೈದ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ಇತ್ತ ಕರ್ನಾಟಕ ಸರ್ಕಾರ (Karnataka Government) ಮಹಿಳಾ ವೈದ್ಯರ ಸುರಕ್ಷತೆಗೆ ಮಹತ್ವದ ಸಭೆ ನಡೆಸಿ, ಹಲವು ನಿರ್ಧಾರಗಳನ್ನು ಕೈಗೊಂಡಿದೆ.

ವೈದ್ಯರ ಮೇಲಿ‌ನ ಹಲ್ಲೆಗೆ ಶಿಕ್ಷೆ ಇದ್ದರೂ ಅದು ಕೇವಲ ಕಾಗದಲ್ಲಿದೆ ಮಾತ್ರ ಇದೆ. ರೋಗಿಗಳ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸುವ ಕೃತ್ಯ ಕೊನೆಯಾಗಿಲ್ಲ. ಹೀಗಾಗಿ ಪ್ರಸ್ತುತ ಕಾನೂನು ಬಿಗಿಗೊಳಿಸುವ ಜೊತೆಗೆ, ಮಹಿಳಾ ಸಿಬ್ಬಂದಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ನಡೆಸಿದ ಸಮಯದ ಬಗ್ಗೆ ಬಂಗಾಳ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

ಕಳೆದ ವಾರದಲ್ಲಿ ಸಭೆ ನಡೆಸಿರುವ ವೈದ್ಯಕೀಯ ಶಿಕ್ಷಣ ಇಲಾಖೆ ಭದ್ರತೆ‌ ಕುರಿತು ಐದು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ರೋಗಿ ಅಥವಾ ರೋಗಿಯ ಸಂಬಂಧಿ ರಾತ್ರಿ ಪಾಳೆಯದಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರನ್ನು ಇನ್ಮುಂದೆ ನೇರವಾಗಿ ಭೇಟಿ ಮಾಡುವಂತಿಲ್ಲ. ಮೊದಲಿಗೆ ವಾರ್ಡ್ ಬಾಯ್​ ಅನ್ನು ಭೇಟಿ‌ ಮಾಡಿ, ಅವರ ಜೊತೆ ವೈದ್ಯರನ್ನು ಕಾಣಬೇಕು.

ಸೆಕ್ಯುರಿಟಿ ಏಜೆನ್ಸಿಗಳ ಬಾಕ್ ರೌಂಡ್ ಚೆಕ್ ಮಾಡಿ, ಪೊಲೀಸ್ ವೆರಿಫಿಕೇಷನ್ ಮಾಡಲು ನಿರ್ಧರಿಸಲಾಗಿದೆ. ಆಸ್ಪತ್ರೆಯ ಕತ್ತಲ ಕೊಠಡಿಗೆ ಬೀಗ ಜಡಿಯಲು ನಿರ್ಧರಿಸಲಾಗಿದೆ. ಆಸ್ಪತ್ರೆಯಲ್ಲಿರುವ ಔಟ್ ಪೋಸ್ಟ್ ಪೊಲೀಸರಿಗೆ ನೈಟ್ ರೌಂಡ್ಸ್ ಹಾಕಲು ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ