AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Covid Guidelines: ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ.

New Covid Guidelines: ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Jun 28, 2022 | 9:31 PM

Share

ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ. ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಹಿನ್ನಲೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

ಮಾರ್ಗಸೂಚಿಯಲ್ಲಿ ಒಳಗೊಂಡಿರುವ ಅಂಶಗಳು

    1. ಶಾಲೆಗಳಲ್ಲಿ ಕೋವಿಡ್ ಲಕ್ಷಣಗಳಿದ್ದರೆ ರಜೆ ನೀಡಬೇಕು
    2. ಶೀತ, ಕೆಮ್ಮು, ಜ್ವರ ಇದ್ದರೆ ಕಡ್ಡಾಯವಾಗಿ ರಜೆ ನೀಡಬೇಕು
    3. ಮಕ್ಕಳು ಜ್ವರ, ಶೀತ, ಕಡಿಮೆ ಆಗುವ ತನಕ ಶಾಲೆಗೆ ಬರುವುದು ಬೇಡ ಎಂದು ಸೂಚಿಸಿರುವ ಆರೋಗ್ಯ ಇಲಾಖೆ
    4. ಒಂದು ವೇಳೆ ಸೋಂಕು ದೃಢಪಟ್ಟರೆ ಶಾಲಾ ಕೊಠಡಿಯನ್ನ ಸ್ಯಾನಿಟೈಸ್ ಮಾಡಬೇಕು
    5. ಕೊರೋನಾ ಸೋಂಕು ದೃಢಪಟ್ಟಿರುವುದು ಶಾಲೆಗಳು ಮುಚ್ಚಿಡುವಂತಿಲ್ಲ
    6. ಒಂದು ವೇಳೆ ಆ ರೀತಿ ಮಾಡಿದರೆ ಶಾಲೆ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ‌ಇಲಾಖೆ ಆಯುಕ್ತ ಡಾ. ಡಿ. ರಂದೀಪ್ ಹೇಳಿದ್ದಾರೆ.

ಬೆಂಗಳೂರಿಗೆ ಪ್ರತ್ಯೇಕ ಗೈಡ್‌ಲೈನ್ಸ್ ಹೊರಡಿಸಿದ ಆರೋಗ್ಯ ಇಲಾಖೆ

ಕಚೇರಿಗಳು, ಶಾಲಾ- ಕಾಲೇಜು ಹಾಗು ಅಪಾರ್ಟ್ಮೆಂಟ್‌ಗಳಿಗೆ ಸುತ್ತೋಲೆ

    1. ಅಪಾರ್ಟ್ಮೆಂಟ್‌ಗಳಲ್ಲಿ ಕೊರೊನಾ ಪಾಸಿಟಿವ್ ಆದ ಬ್ಲಾಕ್‌ಗಳನ್ನು ಕ್ಲಸ್ಟರ್ ಎಂದು ಪರಿಗಣಿಸಬೇಕು
    2. ಸೋಂಕಿನ ಲಕ್ಷಣ ಹೊಂದಿದವರಿಗೆ RAT ಟೆಸ್ಟ್ ಮಾಡಿಸಬೇಕು
    3. ಪಾಸಿಟಿವ್ ಬಂದ ವ್ಯಕ್ತಿಯನ್ನ ಹೋಂ ಐಸೋಲೇಷನ್ ಅಥವಾ ಕೋವಿಡ್ ಕೇರ್ ಸೆಂಟರ್‌ಗೆ ಕಳುಹಿಸಬೇಕು
    4. ಪಾಸಿಟಿವ್ ಇದ್ದವರ CT ವ್ಯಾಲ್ಯೂ 25 ಕ್ಕಿಂತ ಹೆಚ್ಚಿದ್ದರೆ ಜಿನೋಮ್ ಸೀಕ್ವೆನ್ಸಿಂಗ್‌ಗೆ ಒಳಪಡಿಸಬೇಕು
    5. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು

Published On - 9:27 pm, Tue, 28 June 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು