AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ 577 ಮರ ಕಡಿಯಲು ಹೈಕೋರ್ಟ್ ಅನುಮತಿ

Namma Metro: ಈ ಪೈಕಿ 212 ಮರಗಳನ್ನು ಸ್ಥಳಾಂತರಿಸಲು ತಜ್ಞರ ಸಮಿತಿ ವರದಿಯಂತೆ ಹೈಕೋರ್ಟ್ ಸೂಚನೆ ನೀಡಿದೆ.

ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ 577 ಮರ ಕಡಿಯಲು ಹೈಕೋರ್ಟ್ ಅನುಮತಿ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 23, 2021 | 10:38 PM

Share

ಬೆಂಗಳೂರು: ನಗರದ ನಾಗವಾರ-ಗೊಟ್ಟಿಗೆರೆ ಮೆಟ್ರೋ (Namma Metro) ಮಾರ್ಗ ನಿರ್ಮಾಣಕ್ಕೆ 577 ಮರ ಕಡಿಯಲು ಹೈಕೋರ್ಟ್ ಅನುಮತಿ ನೀಡಿದೆ. ಈ ಪೈಕಿ 212 ಮರಗಳನ್ನು ಸ್ಥಳಾಂತರಿಸಲು ತಜ್ಞರ ಸಮಿತಿ ವರದಿಯಂತೆ ಹೈಕೋರ್ಟ್ ಸೂಚನೆ ನೀಡಿದೆ.

ಸಂಚಾರದ ಅವಧಿ ವಿಸ್ತರಣೆ ನಮ್ಮ ಮೆಟ್ರೋ ರೈಲು ಸಂಚಾರ ಅವಧಿಯನ್ನು ವಿಸ್ತಾರಗೊಳಿಸಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನಿಂದ ಆದೇಶ ನೀಡಲಾಗಿದೆ. ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 5 ಗಂಟೆಯಿಂದ ರೈಲು ಸಂಚಾರ ನಡೆಸಲಿದೆ. ಎಲ್ಲಾ ಟರ್ಮಿನಲ್ ನಿಲ್ದಾಣದಿಂದ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿಯಿಂದ ಮೊದಲ ಮೆಟ್ರೋ ಸಂಚಾರ ನಡೆಯಲಿದೆ.

ಭಾನುವಾರ ಎಂದಿನಂತೆ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭ ಆಗಲಿದೆ. ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ. ಬಿಎಂಆರ್​​ಸಿಎಲ್​​ನಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ ಇದನ್ನೂ ಓದಿ: Bengaluru Metro: ನಮ್ಮ ಮೆಟ್ರೋ ರೈಲು ಸಂಚಾರಕ್ಕೆ 10 ವರ್ಷ ಪೂರ್ಣ! ಪ್ರಯಾಣಿಕರಿಗೆ ಕೃತಜ್ಞತೆ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ