AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ 577 ಮರ ಕಡಿಯಲು ಹೈಕೋರ್ಟ್ ಅನುಮತಿ

Namma Metro: ಈ ಪೈಕಿ 212 ಮರಗಳನ್ನು ಸ್ಥಳಾಂತರಿಸಲು ತಜ್ಞರ ಸಮಿತಿ ವರದಿಯಂತೆ ಹೈಕೋರ್ಟ್ ಸೂಚನೆ ನೀಡಿದೆ.

ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ 577 ಮರ ಕಡಿಯಲು ಹೈಕೋರ್ಟ್ ಅನುಮತಿ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 23, 2021 | 10:38 PM

Share

ಬೆಂಗಳೂರು: ನಗರದ ನಾಗವಾರ-ಗೊಟ್ಟಿಗೆರೆ ಮೆಟ್ರೋ (Namma Metro) ಮಾರ್ಗ ನಿರ್ಮಾಣಕ್ಕೆ 577 ಮರ ಕಡಿಯಲು ಹೈಕೋರ್ಟ್ ಅನುಮತಿ ನೀಡಿದೆ. ಈ ಪೈಕಿ 212 ಮರಗಳನ್ನು ಸ್ಥಳಾಂತರಿಸಲು ತಜ್ಞರ ಸಮಿತಿ ವರದಿಯಂತೆ ಹೈಕೋರ್ಟ್ ಸೂಚನೆ ನೀಡಿದೆ.

ಸಂಚಾರದ ಅವಧಿ ವಿಸ್ತರಣೆ ನಮ್ಮ ಮೆಟ್ರೋ ರೈಲು ಸಂಚಾರ ಅವಧಿಯನ್ನು ವಿಸ್ತಾರಗೊಳಿಸಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನಿಂದ ಆದೇಶ ನೀಡಲಾಗಿದೆ. ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 5 ಗಂಟೆಯಿಂದ ರೈಲು ಸಂಚಾರ ನಡೆಸಲಿದೆ. ಎಲ್ಲಾ ಟರ್ಮಿನಲ್ ನಿಲ್ದಾಣದಿಂದ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿಯಿಂದ ಮೊದಲ ಮೆಟ್ರೋ ಸಂಚಾರ ನಡೆಯಲಿದೆ.

ಭಾನುವಾರ ಎಂದಿನಂತೆ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭ ಆಗಲಿದೆ. ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ. ಬಿಎಂಆರ್​​ಸಿಎಲ್​​ನಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ ಇದನ್ನೂ ಓದಿ: Bengaluru Metro: ನಮ್ಮ ಮೆಟ್ರೋ ರೈಲು ಸಂಚಾರಕ್ಕೆ 10 ವರ್ಷ ಪೂರ್ಣ! ಪ್ರಯಾಣಿಕರಿಗೆ ಕೃತಜ್ಞತೆ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ