AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳಿಗೆ ಟ್ಯೂಷನ್ ಶುಲ್ಕ ನಿಗದಿ; ಶೇ. 15 ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ

ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಈಗ ಹೈಕೋರ್ಟ್ ಮತ್ತೊಂದು ಆದೇಶ ಹೊರಡಿಸಿದೆ. 2020-21 ರ ಸಾಲಿಗೆ ಶೇ.15 ರಷ್ಟು ಶುಲ್ಕ ರಿಯಾಯಿತಿಗೆ ಆದೇಶಿಸಿದೆ. ಹೈಕೋರ್ಟ್ ಆದೇಶದಿಂದಾಗಿ ಶಿಕ್ಷಣ ಸಂಸ್ಥೆಗಳಿಗೂ ರಿಲೀಫ್ ಸಿಕ್ಕಿದೆ.

ಖಾಸಗಿ ಶಾಲೆಗಳಿಗೆ ಟ್ಯೂಷನ್ ಶುಲ್ಕ ನಿಗದಿ; ಶೇ. 15 ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Sep 16, 2021 | 11:34 AM

Share

ಬೆಂಗಳೂರು: ಖಾಸಗಿ ಶಾಲೆಗಳಿಗೆ ಬೋಧನಾ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿ ಶೇ. 15 ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ  ಹೊರಡಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 2020-2021 ನೇ ಸಾಲಿನಲ್ಲಿ ಭೋದನಾ ಶುಲ್ಕವನ್ನ ಕಡಿತ ಮಾಡಿತ್ತು. ಶೇ 30 ರಷ್ಟು ಭೋದನಾ ಶುಲ್ಕ ಕಡಿತ ಮಾಡಿ ಆದೇಶ ಮಾಡಿತ್ತು.

ಸರ್ಕಾರದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿದ್ವು. ಸರ್ಕಾರದ ಅವೈಜ್ಞಾನಿಕ ಆದೇಶ ಅಂತಾ ಕೋರ್ಟ್ ಮೆಟ್ಟಿಲು ಹತ್ತಿದ್ವು. ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಈಗ ಹೈಕೋರ್ಟ್ ಮತ್ತೊಂದು ಆದೇಶ ಹೊರಡಿಸಿದೆ. 2020-21 ರ ಸಾಲಿಗೆ ಶೇ.15 ರಷ್ಟು ಶುಲ್ಕ ರಿಯಾಯಿತಿಗೆ ಆದೇಶಿಸಿದೆ. ಹೈಕೋರ್ಟ್ ಆದೇಶದಿಂದಾಗಿ ಶಿಕ್ಷಣ ಸಂಸ್ಥೆಗಳಿಗೂ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ: ಹತ್ತನೇ ತರಗತಿ ಪರೀಕ್ಷೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ; ಆಗಲೇ ಪಿಯು ಫೀಸ್ ಕಟ್ಟಿಸಿಕೊಳ್ಳುತ್ತಿವೆ ಕೆಲ ಖಾಸಗಿ ಕಾಲೇಜುಗಳು

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್