AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ

ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಆದೇಶಿಸಿದೆ.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on:Jul 03, 2023 | 10:29 PM

Share

ಬೆಂಗಳೂರು: ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ 10 ವಿದ್ಯಾರ್ಥಿಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ (Karnataka High Court) ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ (Mother Mary Nursing College) ಆದೇಶಿಸಿದೆ. ಪ್ರವೇಶದ ಅವಧಿ ಮುಗಿದ ಮೇಲೂ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿದ ಹಿನ್ನೆಲೆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ನ್ಯಾ.ಸೂರಜ್ ಗೋವಿಂದರಾಜ್​ ಅವರಿದ್ದ ಏಕಸದಸ್ಯ ಪೀಠ ನಿರ್ದೇಶನ ನೀಡಿದೆ.

ವಿದ್ಯಾರ್ಥಿಗಳನ್ನು ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ ಸೇರಿಸುವ ಕೊನೆಯ ದಿನಾಂಕ 2022ರ ಏಪ್ರಿಲ್ 7 ಆಗಿತ್ತು. ಈ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳದೆ ಮುಕ್ತಾಯದ ನಂತರ ನಕಲಿ ಪ್ರವೇಶ ದಾಖಲು ಮಾಡಿ ದಾಖಲಾತಿ ಆಗಿದೆ ಎಂದು ಸೂಚಿಸಿಲಾಗಿತ್ತು. ಅಲ್ಲದೆ, ದಾಖಲೆಗಳನ್ನು ಅಪ್​ಲೋಡ್ ಮಾಡದೆ ನಕಲಿ ದಾಖಲಾತಿ ರಿಜಿಸ್ಟರ್​ ಹೆಸರಿನಲ್ಲಿ ಶುಲ್ಕು ವಸೂಲಿ ಮಾಡಲಾಗಿತ್ತು. ಕೊನೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಲಿಲ್ಲ. ಆ ಮೂಲಕ ಬಿಎಸ್​ಸಿ ನರ್ಸಿಂಗ್ ವ್ಯಾಸಾಂಗದ ಕನಸು ಹೊತ್ತುಕೊಂಡಿರುವ ವಿದ್ಯಾರ್ಥಿಗಳ ಬಾಳಲ್ಲಿ ಮದರ್ ಮೇರಿ ನರ್ಸಿಂಗ್ ಕಾಲೇಜು ಚೆಲ್ಲಾಟ ಆಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Mon, 3 July 23

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ