AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ

ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಆದೇಶಿಸಿದೆ.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
ರಮೇಶ್​ ಎಮ್​.
| Edited By: Rakesh Nayak Manchi|

Updated on:Jul 03, 2023 | 10:29 PM

Share

ಬೆಂಗಳೂರು: ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ 10 ವಿದ್ಯಾರ್ಥಿಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ (Karnataka High Court) ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ (Mother Mary Nursing College) ಆದೇಶಿಸಿದೆ. ಪ್ರವೇಶದ ಅವಧಿ ಮುಗಿದ ಮೇಲೂ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿದ ಹಿನ್ನೆಲೆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ನ್ಯಾ.ಸೂರಜ್ ಗೋವಿಂದರಾಜ್​ ಅವರಿದ್ದ ಏಕಸದಸ್ಯ ಪೀಠ ನಿರ್ದೇಶನ ನೀಡಿದೆ.

ವಿದ್ಯಾರ್ಥಿಗಳನ್ನು ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ ಸೇರಿಸುವ ಕೊನೆಯ ದಿನಾಂಕ 2022ರ ಏಪ್ರಿಲ್ 7 ಆಗಿತ್ತು. ಈ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳದೆ ಮುಕ್ತಾಯದ ನಂತರ ನಕಲಿ ಪ್ರವೇಶ ದಾಖಲು ಮಾಡಿ ದಾಖಲಾತಿ ಆಗಿದೆ ಎಂದು ಸೂಚಿಸಿಲಾಗಿತ್ತು. ಅಲ್ಲದೆ, ದಾಖಲೆಗಳನ್ನು ಅಪ್​ಲೋಡ್ ಮಾಡದೆ ನಕಲಿ ದಾಖಲಾತಿ ರಿಜಿಸ್ಟರ್​ ಹೆಸರಿನಲ್ಲಿ ಶುಲ್ಕು ವಸೂಲಿ ಮಾಡಲಾಗಿತ್ತು. ಕೊನೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಲಿಲ್ಲ. ಆ ಮೂಲಕ ಬಿಎಸ್​ಸಿ ನರ್ಸಿಂಗ್ ವ್ಯಾಸಾಂಗದ ಕನಸು ಹೊತ್ತುಕೊಂಡಿರುವ ವಿದ್ಯಾರ್ಥಿಗಳ ಬಾಳಲ್ಲಿ ಮದರ್ ಮೇರಿ ನರ್ಸಿಂಗ್ ಕಾಲೇಜು ಚೆಲ್ಲಾಟ ಆಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Mon, 3 July 23

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು