AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ

ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಆದೇಶಿಸಿದೆ.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on:Jul 03, 2023 | 10:29 PM

Share

ಬೆಂಗಳೂರು: ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ 10 ವಿದ್ಯಾರ್ಥಿಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ (Karnataka High Court) ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ (Mother Mary Nursing College) ಆದೇಶಿಸಿದೆ. ಪ್ರವೇಶದ ಅವಧಿ ಮುಗಿದ ಮೇಲೂ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿದ ಹಿನ್ನೆಲೆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ನ್ಯಾ.ಸೂರಜ್ ಗೋವಿಂದರಾಜ್​ ಅವರಿದ್ದ ಏಕಸದಸ್ಯ ಪೀಠ ನಿರ್ದೇಶನ ನೀಡಿದೆ.

ವಿದ್ಯಾರ್ಥಿಗಳನ್ನು ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ ಸೇರಿಸುವ ಕೊನೆಯ ದಿನಾಂಕ 2022ರ ಏಪ್ರಿಲ್ 7 ಆಗಿತ್ತು. ಈ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳದೆ ಮುಕ್ತಾಯದ ನಂತರ ನಕಲಿ ಪ್ರವೇಶ ದಾಖಲು ಮಾಡಿ ದಾಖಲಾತಿ ಆಗಿದೆ ಎಂದು ಸೂಚಿಸಿಲಾಗಿತ್ತು. ಅಲ್ಲದೆ, ದಾಖಲೆಗಳನ್ನು ಅಪ್​ಲೋಡ್ ಮಾಡದೆ ನಕಲಿ ದಾಖಲಾತಿ ರಿಜಿಸ್ಟರ್​ ಹೆಸರಿನಲ್ಲಿ ಶುಲ್ಕು ವಸೂಲಿ ಮಾಡಲಾಗಿತ್ತು. ಕೊನೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಲಿಲ್ಲ. ಆ ಮೂಲಕ ಬಿಎಸ್​ಸಿ ನರ್ಸಿಂಗ್ ವ್ಯಾಸಾಂಗದ ಕನಸು ಹೊತ್ತುಕೊಂಡಿರುವ ವಿದ್ಯಾರ್ಥಿಗಳ ಬಾಳಲ್ಲಿ ಮದರ್ ಮೇರಿ ನರ್ಸಿಂಗ್ ಕಾಲೇಜು ಚೆಲ್ಲಾಟ ಆಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Mon, 3 July 23

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!