ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ

ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಆದೇಶಿಸಿದೆ.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Follow us
| Updated By: Rakesh Nayak Manchi

Updated on:Jul 03, 2023 | 10:29 PM

ಬೆಂಗಳೂರು: ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ 10 ವಿದ್ಯಾರ್ಥಿಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ (Karnataka High Court) ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ (Mother Mary Nursing College) ಆದೇಶಿಸಿದೆ. ಪ್ರವೇಶದ ಅವಧಿ ಮುಗಿದ ಮೇಲೂ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿದ ಹಿನ್ನೆಲೆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ನ್ಯಾ.ಸೂರಜ್ ಗೋವಿಂದರಾಜ್​ ಅವರಿದ್ದ ಏಕಸದಸ್ಯ ಪೀಠ ನಿರ್ದೇಶನ ನೀಡಿದೆ.

ವಿದ್ಯಾರ್ಥಿಗಳನ್ನು ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ ಸೇರಿಸುವ ಕೊನೆಯ ದಿನಾಂಕ 2022ರ ಏಪ್ರಿಲ್ 7 ಆಗಿತ್ತು. ಈ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳದೆ ಮುಕ್ತಾಯದ ನಂತರ ನಕಲಿ ಪ್ರವೇಶ ದಾಖಲು ಮಾಡಿ ದಾಖಲಾತಿ ಆಗಿದೆ ಎಂದು ಸೂಚಿಸಿಲಾಗಿತ್ತು. ಅಲ್ಲದೆ, ದಾಖಲೆಗಳನ್ನು ಅಪ್​ಲೋಡ್ ಮಾಡದೆ ನಕಲಿ ದಾಖಲಾತಿ ರಿಜಿಸ್ಟರ್​ ಹೆಸರಿನಲ್ಲಿ ಶುಲ್ಕು ವಸೂಲಿ ಮಾಡಲಾಗಿತ್ತು. ಕೊನೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಲಿಲ್ಲ. ಆ ಮೂಲಕ ಬಿಎಸ್​ಸಿ ನರ್ಸಿಂಗ್ ವ್ಯಾಸಾಂಗದ ಕನಸು ಹೊತ್ತುಕೊಂಡಿರುವ ವಿದ್ಯಾರ್ಥಿಗಳ ಬಾಳಲ್ಲಿ ಮದರ್ ಮೇರಿ ನರ್ಸಿಂಗ್ ಕಾಲೇಜು ಚೆಲ್ಲಾಟ ಆಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Mon, 3 July 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ