AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟ್ರಾಫಿಕ್ ತಪ್ಪಿಸಲು ಮೆಟ್ರೊ ವಿಸ್ತರಣೆಗೆ ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ

ಅತ್ಯಂತ ಹೆಚ್ಚು ವಾಹನ ದಟ್ಟನೆ ಹೊಂದಿರುವ ದೇಶದ ನಗರಗಳಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಕೂಡ ಒಂದು. ನಗರದಲ್ಲಿ ವಾಹನ ದಟ್ಟಣೆಯನ್ನು ತಪ್ಪಿಸಲು ಮೆಟ್ರೋ ವಿಸ್ತರಣೆ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್ ಸಲಹೆ ನೀಡಿದ್ದು, ಶಾಲಾ ಕಾಲೇಜು, ಕಂಪನಿ, ಕೈಗಾರಿಕೆಗಳ ಪ್ರತಿನಿಧಿಗಳಂದಿಗೆ ಚರ್ಚಿಸುವಂತೆ ಸೂಚಿಸಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ತಪ್ಪಿಸಲು ಮೆಟ್ರೊ ವಿಸ್ತರಣೆಗೆ ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ
ಬೆಂಗಳೂರು ವಾಹನ ದಟ್ಟಣೆ ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಲಹೆ ನೀಡಿದ ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on: Sep 12, 2023 | 9:00 PM

Share

ಬೆಂಗಳೂರು, ಸೆ.12: ನಗರದಲ್ಲಿ ವಾಹನ ದಟ್ಟಣೆಯನ್ನು (Bengaluru Traffic) ತಪ್ಪಿಸಲು ಮೆಟ್ರೋ (Bengaluru Metro) ವಿಸ್ತರಣೆ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ (Karnataka High Court) ಸಲಹೆ ನೀಡಿದೆ. ಅಲ್ಲದೆ, ಆರು ವಾರಗಳಲ್ಲಿ ಪ್ರಗತಿ ವರದಿ, ಅನುಪಾಲನಾ ವರದಿ ಸಲ್ಲಿಸಲು ನಿರ್ದೇಶನ ನೀಡಿದೆ.

ವಾಹನ ದಟ್ಟಣೆ ಸಂಬಂಧ ಶಾಲಾ ಕಾಲೇಜುಗಳು,‌ ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಸಲಹೆ ನೀಡಿದ ನ್ಯಾ. ಪ್ರಸನ್ನ ಬಿ.ವರಾಳೆ,‌ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಕಂಪನಿಗಳ ಪ್ರತಿನಿಧಿಗಳ ಸಭೆ ಕರೆದು ಚರ್ಚೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್

ಅಲ್ಲದೆ, ನಗರದಲ್ಲಿ ಮೆಟ್ರೋ ಸಂಚಾರ ನಿಯಂತ್ರಣದಲ್ಲಿ ಮೆಟ್ರೋ ರೈಲು ಪ್ರಮುಖ ಪಾತ್ರವಹಿಸುತ್ತಿದೆ. ಹೀಗಾಗಿ ಮೆಟ್ರೊ ರೈಲು ಮಾರ್ಗ ವಿಸ್ತರಣೆ ಸೇರಿದಂತೆ ಪ್ರಮುಖ ಕ್ರಮಗಳನ್ನು ಕೈಗೊಳ್ಳುವಂತೆ ಪೀಠ ಸೂಚನೆ ನೀಡಿದೆ.

ಹೈಕೋರ್ಟ್​ನ ಇಬ್ಬರು ನ್ಯಾಯಮೂರ್ತಿಗಳ ನೇಮಕ ಖಾಯಂ

ಕರ್ನಾಟಕ ಹೈಕೋರ್ಟ್​ನ ಇಬ್ಬರು ನ್ಯಾಯಮೂರ್ತಿಗಳಾದ ನ್ಯಾ.ಅನಂತ್ ರಾಮನಾಥ ಹೆಗಡೆ, ನ್ಯಾ.ಕೆ.ಎಸ್.ಹೇಮಲೇಖ ಅವರ ನೇಮಕವನ್ನು ಖಾಯಂಗೊಳಿಸಲಾಗಿದೆ. ಅಲ್ಲದೆ, ಒಂದು ವರ್ಷದ ಅವಧಿಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಸಿದ್ದಯ್ಯ ರಾಚಯ್ಯ ಅವರನ್ನು ಮುಂದುವರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ