AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Datta Peeta: ಬಾಬಾಬುಡನ್​ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಡಿ 6, 7, 8ಕ್ಕೆ ದತ್ತ ಜಯಂತಿ; ಹೈಕೋರ್ಟ್ ಅಸ್ತು

ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿ ವಿಚಾರಕ್ಕೆ ಸಂಬಂಧಿಸಿ ವಿವಾದಿತ ಸ್ಥಳದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.

Datta Peeta: ಬಾಬಾಬುಡನ್​ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಡಿ 6, 7, 8ಕ್ಕೆ ದತ್ತ ಜಯಂತಿ; ಹೈಕೋರ್ಟ್ ಅಸ್ತು
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Nov 30, 2022 | 1:26 PM

Share

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ವಿವಾದಿತ ದತ್ತಾತ್ರೇಯ ಬಾಬಾಬುಡನ್‌ ಗಿರಿ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ (Bababudangiri Inam Datta Peetha) ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಈ ಹಿಂದೆ ಕರ್ನಾಟಕ ಹೈಕೋರ್ಟ್​ (Karnataka High Court) ಆದೇಶ ಹೊರಡಿಸಿತ್ತು. ಸದ್ಯ ಇಂದು ನಡೆದ ವಿಚಾರಣೆಯಲ್ಲಿ ಡಿ.6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿ ವಿಚಾರಕ್ಕೆ ಸಂಬಂಧಿಸಿ ವಿವಾದಿತ ಸ್ಥಳದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. ಸರ್ಕಾರ ರಚಿಸಿದ ಸಮಿತಿ, ಭಕ್ತರಿಂದ ಪೂಜಾವಿಧಿ ನಡೆಸಲು ದತ್ತ ಪಾದುಕೆ ಪೂಜೆಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಸರ್ಕಾರ ಈಗಾಗಲೇ ನಿರ್ವಹಣಾ ಸಮಿತಿ ರಚಿಸಿದೆ. ಹಿಂದೂ, ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಮಾಡಲಾಗಿದ್ದು ಪ್ರತಿದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿಗೆ ಅನುಮತಿ‌ ನೀಡಲು ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್​ಗೆ ಎಜಿ ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದರು. ಅದರಂತೆ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅಸ್ತು ಎಂದಿದೆ. ಹಾಗೂ ವಿಚಾರಣೆಯನ್ನು ಜ.12 ಕ್ಕೆ ಮುಂದೂಡಿದೆ.

ಇದನ್ನೂ ಓದಿ: Datta Peetha: ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ, ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್​ ಸೂಚನೆ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು