AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Datta Peeta: ಬಾಬಾಬುಡನ್​ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಡಿ 6, 7, 8ಕ್ಕೆ ದತ್ತ ಜಯಂತಿ; ಹೈಕೋರ್ಟ್ ಅಸ್ತು

ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿ ವಿಚಾರಕ್ಕೆ ಸಂಬಂಧಿಸಿ ವಿವಾದಿತ ಸ್ಥಳದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.

Datta Peeta: ಬಾಬಾಬುಡನ್​ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಡಿ 6, 7, 8ಕ್ಕೆ ದತ್ತ ಜಯಂತಿ; ಹೈಕೋರ್ಟ್ ಅಸ್ತು
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Nov 30, 2022 | 1:26 PM

Share

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ವಿವಾದಿತ ದತ್ತಾತ್ರೇಯ ಬಾಬಾಬುಡನ್‌ ಗಿರಿ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ (Bababudangiri Inam Datta Peetha) ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಈ ಹಿಂದೆ ಕರ್ನಾಟಕ ಹೈಕೋರ್ಟ್​ (Karnataka High Court) ಆದೇಶ ಹೊರಡಿಸಿತ್ತು. ಸದ್ಯ ಇಂದು ನಡೆದ ವಿಚಾರಣೆಯಲ್ಲಿ ಡಿ.6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿ ವಿಚಾರಕ್ಕೆ ಸಂಬಂಧಿಸಿ ವಿವಾದಿತ ಸ್ಥಳದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. ಸರ್ಕಾರ ರಚಿಸಿದ ಸಮಿತಿ, ಭಕ್ತರಿಂದ ಪೂಜಾವಿಧಿ ನಡೆಸಲು ದತ್ತ ಪಾದುಕೆ ಪೂಜೆಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಸರ್ಕಾರ ಈಗಾಗಲೇ ನಿರ್ವಹಣಾ ಸಮಿತಿ ರಚಿಸಿದೆ. ಹಿಂದೂ, ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಮಾಡಲಾಗಿದ್ದು ಪ್ರತಿದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿಗೆ ಅನುಮತಿ‌ ನೀಡಲು ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್​ಗೆ ಎಜಿ ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದರು. ಅದರಂತೆ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅಸ್ತು ಎಂದಿದೆ. ಹಾಗೂ ವಿಚಾರಣೆಯನ್ನು ಜ.12 ಕ್ಕೆ ಮುಂದೂಡಿದೆ.

ಇದನ್ನೂ ಓದಿ: Datta Peetha: ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ, ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್​ ಸೂಚನೆ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​