AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ಅನುಮತಿ ಕೊಟ್ಟ ಹೈಕೋರ್ಟ್

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ದರ್ಶನ್ಗೆ ಪ್ರತ್ಯೇಕ ಕೊಠಡಿಯಲ್ಲಿ ಬಿಕಾಂ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದೆ. ಕೊಠಡಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು.

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ಅನುಮತಿ ಕೊಟ್ಟ ಹೈಕೋರ್ಟ್
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Edited By: |

Updated on:Mar 08, 2022 | 8:32 PM

Share

ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ(B.Com Exam) ಬರೆಯಲು ಹೈಕೋರ್ಟ್(Karnataka High Court) ಅನುಮತಿ ನೀಡಿದೆ. ಆರೋಪಿ ದರ್ಶನ್ಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ದರ್ಶನ್ಗೆ ಪ್ರತ್ಯೇಕ ಕೊಠಡಿಯಲ್ಲಿ ಬಿಕಾಂ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದೆ. ಕೊಠಡಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಪರೀಕ್ಷೆ ಬರೆಯಲು ಜೈಲಿನಿಂದಲೇ ಕರೆತರಬೇಕು. ಪರೀಕ್ಷೆ ಬರೆದ ನಂತರ ಜೈಲಿಗೆ ಕರೆದೊಯ್ಯಬೇಕು. ಈ ವೇಳೆ ಆರೋಪಿಗೆ ಕೈಗೆ ಬೇಡಿ ಹಾಕಬಾರದು. ಭದ್ರತಾ ಸಿಬ್ಬಂದಿ ಪೊಲೀಸ್ ಸಮವಸ್ತ್ರ ಹಾಕಬಾರದು. ಭದ್ರತೆಯ ವೆಚ್ಚ ಆರೋಪಿಯೇ ಭರಿಸಬೇಕೆಂದು ಷರತ್ತುಗಳನ್ನು ಹಾಕಿ ನ್ಯಾ. ವಿ.ಶ್ರೀಷಾನಂದರವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಕೇಸ್ ಇನ್ನೂ ತನಿಖಾ ಹಂತದಲ್ಲಿದೆ, ಹಾಗಾಗಿ ಆರೋಪಿ ವಿದ್ಯಾರ್ಥಿಯ ಭವಿಷ್ಯ ಡೋಲಾಯಮಾನವಾಗಿಡಲು ಆಗದು: ಜನವರಿ ತಿಂಗಳಲ್ಲಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪರ ವಕೀಲರು ಇದೊಂದು ಲವ್ ಪ್ರಕರಣ, ಬಲವಂತದ ಅತ್ಯಾಚಾರವಲ್ಲ ಎಂದು ವಾದಿಸಿದ್ದರು. ಮಾ.15 ರಿಂದ 31 ರವರೆಗೆ ಬಿಕಾಂ ಪರೀಕ್ಷೆ ನಡೆಯುತ್ತಿದೆ. ಈ ಅವಧಿಗೆ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಕೇಸ್ ಇನ್ನೂ ತನಿಖಾ ಹಂತದಲ್ಲಿದೆ. ಕೇಸ್ ಬಾಕಿ ಇರುವ ಕಾರಣಕ್ಕೆ ಆರೋಪಿ ವಿದ್ಯಾರ್ಥಿಯ ಭವಿಷ್ಯವನ್ನು ಡೋಲಾಯಮಾನವಾಗಿಡಲು ಸಾಧ್ಯವಿಲ್ಲ. ಹೀಗಾಗಿ ಆತನಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಆದೇಶಿಸುತ್ತಿದ್ದೇನೆಂದು ನ್ಯಾ.ವಿ.ಶ್ರೀಷಾನಂದ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಹೀಗೊಂದು ನವರತ್ನ ವಿಚಾರ -ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಶಿಕ್ಷೆಗಳ ಹಿಂದೆ ಇದೆ ಸದುದ್ದೇಶ!

ಸುಮಿಯಲ್ಲಿ ಸಿಲುಕಿರುವ ಎಲ್ಲಾ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ: ಕೇಂದ್ರ ಸರ್ಕಾರ

Published On - 7:36 pm, Tue, 8 March 22

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ