AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಸರ್ಕಾರದ ಪರ ವಕೀಲರಿಗೆ ಕೋರ್ಟ್ ಮಹತ್ವದ ಸೂಚನೆ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಸರ್ಕಾರದ ಪರ ವಕೀಲರಿಗೆ  ಕೋರ್ಟ್ ಮಹತ್ವದ ಸೂಚನೆ
ಹೈಕೋರ್ಟ್​
ರಮೇಶ್​ ಎಮ್​.
| Edited By: |

Updated on: Sep 20, 2023 | 12:43 PM

Share

ಬೆಂಗಳೂರು, (ಸೆಪ್ಟೆಂಬರ್ 20): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ(Chamarajpet Idgah Ground) ಗಣೇಶೋತ್ಸವ ಆಚರಣೆಗೆ(Ganesh Festival) ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್(Karnataka High Court) ವಿಚಾರಣೆ ನಡೆಸಿದ್ದು, ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಿಐಎಲ್ ಸಲ್ಲಿಸಿತ್ತು. ಇದನ್ನು ಇಂದು (ಸೆಪ್ಟೆಂಬರ್ 20) ವಿಚಾರಣೆ ನಡೆಸಿದ ಹೈಕೋರ್ಟ್, ಮನವಿಯನ್ನು ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಮೌಖಿಕವಾಗಿ ಸೂಚಿಸಿದೆ.

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಿಐಎಲ್ ಸಲ್ಲಿಸಿತ್ತು. ಪ್ರಕರಣದ ತುರ್ತು ವಿಚಾರಣೆಗೆ ಒಕ್ಕೂಟದ ಪರ ವಕೀಲ ಶ್ರೀಧರ ಪ್ರಭು ಮನವಿ ಮಾಡಿದ್ದು, ಬೆಂಗಳೂರು ‌ನಗರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ. ಆದರೆ, ಜಿಲ್ಲಾಧಿಕಾರಿ ಅನುಮತಿ ನೀಡಿಲ್ಲವೆಂದು ವಾದ ಮಂಡಿಸಿದರು.

ಇದನ್ನೂ ಓದಿ: ಶಿವಾಜಿನಗರದಲ್ಲಿ ಗಣೇಶನ ಪ್ರತಿಷ್ಠಾಪನೆ ಸರ್ವಧರ್ಮಗಳ ಸಮಾಗಮಕ್ಕೆ ವೇದಿಕೆಯಾಯಿತು

ಚಾಮರಾಜಪೇಟೆ ಆಟದ ಮೈದಾನ ಕಂದಾಯ ಇಲಾಖೆಗೆ ಒಳಪಟ್ಟಿದ್ದು, ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮನವಿ ಮಾಡಿತ್ತು. ಆದರೆ, ಈ ಬಾರಿಯೂ ಸರ್ಕಾರ ಅನುಮತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಹೈಕೋರ್ಟ್​ಗೆ ಪಿಐಎಲ್​ ಸಲ್ಲಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!