AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಸರ್ಕಾರದ ಪರ ವಕೀಲರಿಗೆ ಕೋರ್ಟ್ ಮಹತ್ವದ ಸೂಚನೆ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಸರ್ಕಾರದ ಪರ ವಕೀಲರಿಗೆ  ಕೋರ್ಟ್ ಮಹತ್ವದ ಸೂಚನೆ
ಹೈಕೋರ್ಟ್​
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on: Sep 20, 2023 | 12:43 PM

ಬೆಂಗಳೂರು, (ಸೆಪ್ಟೆಂಬರ್ 20): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ(Chamarajpet Idgah Ground) ಗಣೇಶೋತ್ಸವ ಆಚರಣೆಗೆ(Ganesh Festival) ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್(Karnataka High Court) ವಿಚಾರಣೆ ನಡೆಸಿದ್ದು, ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಿಐಎಲ್ ಸಲ್ಲಿಸಿತ್ತು. ಇದನ್ನು ಇಂದು (ಸೆಪ್ಟೆಂಬರ್ 20) ವಿಚಾರಣೆ ನಡೆಸಿದ ಹೈಕೋರ್ಟ್, ಮನವಿಯನ್ನು ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಮೌಖಿಕವಾಗಿ ಸೂಚಿಸಿದೆ.

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಿಐಎಲ್ ಸಲ್ಲಿಸಿತ್ತು. ಪ್ರಕರಣದ ತುರ್ತು ವಿಚಾರಣೆಗೆ ಒಕ್ಕೂಟದ ಪರ ವಕೀಲ ಶ್ರೀಧರ ಪ್ರಭು ಮನವಿ ಮಾಡಿದ್ದು, ಬೆಂಗಳೂರು ‌ನಗರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ. ಆದರೆ, ಜಿಲ್ಲಾಧಿಕಾರಿ ಅನುಮತಿ ನೀಡಿಲ್ಲವೆಂದು ವಾದ ಮಂಡಿಸಿದರು.

ಇದನ್ನೂ ಓದಿ: ಶಿವಾಜಿನಗರದಲ್ಲಿ ಗಣೇಶನ ಪ್ರತಿಷ್ಠಾಪನೆ ಸರ್ವಧರ್ಮಗಳ ಸಮಾಗಮಕ್ಕೆ ವೇದಿಕೆಯಾಯಿತು

ಚಾಮರಾಜಪೇಟೆ ಆಟದ ಮೈದಾನ ಕಂದಾಯ ಇಲಾಖೆಗೆ ಒಳಪಟ್ಟಿದ್ದು, ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮನವಿ ಮಾಡಿತ್ತು. ಆದರೆ, ಈ ಬಾರಿಯೂ ಸರ್ಕಾರ ಅನುಮತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಹೈಕೋರ್ಟ್​ಗೆ ಪಿಐಎಲ್​ ಸಲ್ಲಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?