AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರುಬಿಟ್ಟ ಮುರುಘಾ ಮಠದ ಸಿಬ್ಬಂದಿ: ಕಳಂಕಿತ ಆರೋಪಿ ಮುರುಘಾ ಶ್ರೀ ಸಹಿ ಹಾಕಲು ಕೋರ್ಟ್ ಅನುಮತಿ -ಕಂಡೀಷನ್ಸ್ ಅಪ್ಲೈ

ಡಾ. ಶಿವಮೂರ್ತಿ ಮುರುಘಾ ಶರಣರು ಅಕ್ಟೋಬರ್ ತಿಂಗಳ ಚೆಕ್​ಗಳಿಗೆ ಸಹಿ ಹಾಕಲು ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಮಠದ 3 ಸಾವಿರ ಸಿಬ್ಬಂದಿ ಸದ್ಯಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ.

ನಿಟ್ಟುಸಿರುಬಿಟ್ಟ ಮುರುಘಾ ಮಠದ ಸಿಬ್ಬಂದಿ: ಕಳಂಕಿತ ಆರೋಪಿ ಮುರುಘಾ ಶ್ರೀ ಸಹಿ ಹಾಕಲು ಕೋರ್ಟ್ ಅನುಮತಿ -ಕಂಡೀಷನ್ಸ್ ಅಪ್ಲೈ
ಮುರಘಾ ಮಠ ಸ್ವಾಮಿಜಿ
TV9 Web
| Edited By: ಸಾಧು ಶ್ರೀನಾಥ್​|

Updated on:Sep 30, 2022 | 2:31 PM

Share

ಬೆಂಗಳೂರು: ಚಿತ್ರದುರ್ಗ ಮರುಘಾ ಮಠದ ಸಿಬ್ಬಂದಿಗೆ ನವರಾತ್ರಿ ಹಬ್ಬಕ್ಕೆ ರಾಜ್ಯ ಹೈಕೋರ್ಟ್​ ಸಿಹಿ ಸುದ್ದಿ ನೀಡಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಹೊತ್ತು ಜೈಲುಪಾಲಾಗಿರುವ ಮಠದ (Chitradurga Murugarajendra Mutt) ಡಾ. ಶಿವಮೂರ್ತಿ ಮುರುಘಾ ಶರಣರು (Shivamurthy Muruga Sharanaru) ಅಕ್ಟೋಬರ್ ತಿಂಗಳ ಚೆಕ್​ಗಳಿಗೆ ಸಹಿ ಹಾಕಲು ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಮಠದ 3 ಸಾವಿರ ಸಿಬ್ಬಂದಿ ಸದ್ಯಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ.

ಸಹಿ ಪ್ರಕ್ರಿಯೆಗೆ ಕಂಡೀಷನ್ಸ್​ ಹಾಕಿದ ಕೋರ್ಟ್​:

ವೇತನಕ್ಕೆ ಸಂಬಂಧಿಸಿದ ಚೆಕ್​ಗಳಿಗೆ ಮಾತ್ರ ಸಹಿ ಹಾಕಬೇಕು. ಸಹಿ ಪಡೆಯಲು ಚಿತ್ರದುರ್ಗ ಸೆಂಟ್ರಲ್​ ಜೈಲಿನ ಅಧಿಕಾರಿಗಳು ಸಂಬಂಧಪಟ್ಟವರಿಗೆ ಅನುಮತಿ ನೀಡಬೇಕು. ಸಹಿ ವೇಳೆ ತನಿಖಾಧಿಕಾರಿ, ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು. ಅಕ್ಟೋಬರ್ ತಿಂಗಳಿಗೆ ಮಾತ್ರ ಈ ಆದೇಶ ಅನ್ವಯ. ವೇತನವಿಲ್ಲದೆ ವಿದ್ಯಾಪೀಠದ ಸಿಬ್ಬಂದಿ ಉಪವಾಸ ಇರಬಾರದು ಎಂದು ಮಾನವೀಯ ನೆಲೆಗಟ್ಟಿನಲ್ಲಿ ಅನುಮತಿಸಲಾಗಿದೆ. ಇನ್ನಿತರ ಮನವಿಗಳ ಬಗ್ಗೆ ವಿಚಾರಣಾ ನ್ಯಾಯಾಲಯವೇ ನಿರ್ಧರಿಸಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ (Karnataka High Court) ಆದೇಶ ನೀಡಿದೆ.

Published On - 2:24 pm, Fri, 30 September 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ