AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರುಬಿಟ್ಟ ಮುರುಘಾ ಮಠದ ಸಿಬ್ಬಂದಿ: ಕಳಂಕಿತ ಆರೋಪಿ ಮುರುಘಾ ಶ್ರೀ ಸಹಿ ಹಾಕಲು ಕೋರ್ಟ್ ಅನುಮತಿ -ಕಂಡೀಷನ್ಸ್ ಅಪ್ಲೈ

ಡಾ. ಶಿವಮೂರ್ತಿ ಮುರುಘಾ ಶರಣರು ಅಕ್ಟೋಬರ್ ತಿಂಗಳ ಚೆಕ್​ಗಳಿಗೆ ಸಹಿ ಹಾಕಲು ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಮಠದ 3 ಸಾವಿರ ಸಿಬ್ಬಂದಿ ಸದ್ಯಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ.

ನಿಟ್ಟುಸಿರುಬಿಟ್ಟ ಮುರುಘಾ ಮಠದ ಸಿಬ್ಬಂದಿ: ಕಳಂಕಿತ ಆರೋಪಿ ಮುರುಘಾ ಶ್ರೀ ಸಹಿ ಹಾಕಲು ಕೋರ್ಟ್ ಅನುಮತಿ -ಕಂಡೀಷನ್ಸ್ ಅಪ್ಲೈ
ಮುರಘಾ ಮಠ ಸ್ವಾಮಿಜಿ
TV9 Web
| Edited By: |

Updated on:Sep 30, 2022 | 2:31 PM

Share

ಬೆಂಗಳೂರು: ಚಿತ್ರದುರ್ಗ ಮರುಘಾ ಮಠದ ಸಿಬ್ಬಂದಿಗೆ ನವರಾತ್ರಿ ಹಬ್ಬಕ್ಕೆ ರಾಜ್ಯ ಹೈಕೋರ್ಟ್​ ಸಿಹಿ ಸುದ್ದಿ ನೀಡಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಹೊತ್ತು ಜೈಲುಪಾಲಾಗಿರುವ ಮಠದ (Chitradurga Murugarajendra Mutt) ಡಾ. ಶಿವಮೂರ್ತಿ ಮುರುಘಾ ಶರಣರು (Shivamurthy Muruga Sharanaru) ಅಕ್ಟೋಬರ್ ತಿಂಗಳ ಚೆಕ್​ಗಳಿಗೆ ಸಹಿ ಹಾಕಲು ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಮಠದ 3 ಸಾವಿರ ಸಿಬ್ಬಂದಿ ಸದ್ಯಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ.

ಸಹಿ ಪ್ರಕ್ರಿಯೆಗೆ ಕಂಡೀಷನ್ಸ್​ ಹಾಕಿದ ಕೋರ್ಟ್​:

ವೇತನಕ್ಕೆ ಸಂಬಂಧಿಸಿದ ಚೆಕ್​ಗಳಿಗೆ ಮಾತ್ರ ಸಹಿ ಹಾಕಬೇಕು. ಸಹಿ ಪಡೆಯಲು ಚಿತ್ರದುರ್ಗ ಸೆಂಟ್ರಲ್​ ಜೈಲಿನ ಅಧಿಕಾರಿಗಳು ಸಂಬಂಧಪಟ್ಟವರಿಗೆ ಅನುಮತಿ ನೀಡಬೇಕು. ಸಹಿ ವೇಳೆ ತನಿಖಾಧಿಕಾರಿ, ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು. ಅಕ್ಟೋಬರ್ ತಿಂಗಳಿಗೆ ಮಾತ್ರ ಈ ಆದೇಶ ಅನ್ವಯ. ವೇತನವಿಲ್ಲದೆ ವಿದ್ಯಾಪೀಠದ ಸಿಬ್ಬಂದಿ ಉಪವಾಸ ಇರಬಾರದು ಎಂದು ಮಾನವೀಯ ನೆಲೆಗಟ್ಟಿನಲ್ಲಿ ಅನುಮತಿಸಲಾಗಿದೆ. ಇನ್ನಿತರ ಮನವಿಗಳ ಬಗ್ಗೆ ವಿಚಾರಣಾ ನ್ಯಾಯಾಲಯವೇ ನಿರ್ಧರಿಸಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ (Karnataka High Court) ಆದೇಶ ನೀಡಿದೆ.

Published On - 2:24 pm, Fri, 30 September 22

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ